LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: 196 ರಾಷ್ಟ್ರಗಳಿಗೆ ಮಾಹಿತಿ ರವಾನೆ

ಬೆಂಗಳೂರು, ಮೇ 07: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ.

ಪ್ರಜ್ವಲ್ ರೇವಣ್ಣ  ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ​ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ.

ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಬಗ್ಗೆ ಎಸ್ಐಟಿಗೆ ಇಂಟರ್​​ಪೋಲ್ ಮಾಹಿತಿ ನೀಡಿದೆ. ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ. ಏರ್‌ಪೋರ್ಟ್‌, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡುವುದಾಗಿ ಎಸ್‌ಐಟಿಗೆ ಇಂಟರ್​​ಪೋಲ್ ಹೇಳಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್