LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

‘ಯುವ ಎಐ ಫಾರ್ ಆಲ್’ ತರಬೇತಿ ಆರಂಭಿಸಿದ ಭಾರತ ಸರ್ಕಾರ

ನವದೆಹಲಿ, ನವೆಂಬರ್ 19: ಇತ್ತೀಚಿನ ದಿನಗಳಲ್ಲಿ ಎಲ್ಲಿ ನೋಡಿದರೂ ಎಐ(ಕೃತಕ ಬುದ್ಧಿಮತ್ತೆ)ನದ್ದೇ ಕಾರುಬಾರು. ಹಾಗಾಗಿ ಕೃತಕ ಬುದ್ಧಿಮತ್ತೆಯ ಹೆಚ್ಚುತ್ತಿರುವ ಕ್ರೇಜ್ ಹಾಗೂ ಅಗತ್ಯಗಳನ್ನು ಗುರುತಿಸಿ ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ಎಲ್ಲರಿಗೂ ‘‘ಯುವ ಎಐ’’ ಎಂಬ ಉಚಿತ ಎಐ ಕೋರ್ಸ್​​ ಅನ್ನು ಪ್ರಾರಂಭಿಸಿದೆ. ಈ ಉಚಿತ ರಾಷ್ಟ್ರೀಯ ಕೋರ್ಸ್ ಮೂಲಕ​ ಪ್ರತಿಯೊಬ್ಬ ಭಾರತೀಯನಿಗೂ ಕೃತಕ ಬುದ್ಧಿಮತ್ತೆ ಬ್ಗಗೆ ಶಿಕ್ಷಣ ನೀಡುವ ಗುರಿಯನ್ನು ಹೊಂದಿದೆ.





Yuva AI For All ಎಂಬುದು ಕೇವಲ ನಾಲ್ಕೂವರೆ ಗಂಟೆಯ ಕೋರ್ಸ್​  ಭಾರತ ಸರ್ಕಾರದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ (MeitY), ಇಂಡಿಯಾ ಎಐ ಮಿಷನ್ ಅಡಿಯಲ್ಲಿ ‘ Yuva AI For All ’ಎಂಬ ಕೋರ್ಸ್ ಅನ್ನು ಪ್ರಾರಂಭಿಸಿದೆ. ಈ ಕೋರ್ಸ್ ಸಂಪೂರ್ಣವಾಗಿ ಉಚಿತ ಮತ್ತು ಯಾರು ಬೇಕಾದರೂ ಇದನ್ನು ಕಲಿಯಬಹುದು. ಎಲ್ಲಾ ಭಾರತೀಯ ನಾಗರಿಕರಿಗೆ, ವಿಶೇಷವಾಗಿ ಯುವಕರಿಗೆ ಕೃತಕ ಬುದ್ಧಿಮತ್ತೆ (AI) ಬಗ್ಗೆ ಪರಿಚಯಿಸುವುದು ಮತ್ತು ಕಲಿಸುವುದು ಇದರ ಉದ್ದೇಶವಾಗಿದೆ . ಈ ಕೋರ್ಸ್‌ನ ಅವಧಿ ಒಂದು ದಿನವೂ ಅಲ್ಲ. ಹೌದು, ಇದು ಕೇವಲ 4.5 ಗಂಟೆಗಳು. ಇದರರ್ಥ ಯಾರಾದರೂ ತಮ್ಮ ಹೆಚ್ಚಿನ ಸಮಯವನ್ನು ವ್ಯಯಿಸದೆ ಕೋರ್ಸ್ ಅನ್ನು ಪೂರ್ಣಗೊಳಿಸಬಹುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್