LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಕಾರ್ಯ ಆರಂಭ; ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್ ಅಧಿಕಾರ ಸ್ವೀಕಾರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಮತ್ತು 5 ಹೊಸ ಪಾಲಿಕೆಗಳ ಕಾರ್ಯ ಬುಧವಾರದಿಂದ ಆರಂಭವಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ದ ಮುಖ್ಯ ಆಯುಕ್ತರಾಗಿ ಎಂ ಮಹೇಶ್ವರ ರಾವ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗಳಿಗೆ ಅನ್ವಯವಾಗುವಂತೆ ಕಾರ್ಯ ನಿರ್ವಹಿಸುವ ಅಧಿಕಾರಿ, ನೌಕರರ ಹುದ್ದೆಯನುಸಾರ ಇ-ಆಫೀಸ್‌ ತಂತ್ರಾಂಶದಲ್ಲಿ ಹೊಸದಾಗಿ ಲಾಗಿನ್‌ ನೀಡಲಾಗಿದ್ದು. ಲಾಗಿನ್‌ ಮ್ಯಾಪಿಂಗ್‌ ಕಾರ್ಯವು ಪ್ರಗತಿಯಲ್ಲಿದೆ.

ಬಿಬಿಎಂಪಿ ಇ-ಆಫೀಸ್‌ ಲಾಗಿನ್‌ನಲ್ಲಿರುವ ಕಡತ, ಪತ್ರಗಳನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಹಾಗೂ 5 ನಗರ ಪಾಲಿಕೆಗೆ ಸೃಜಿಸಲಾಗಿರುವ ಇ-ಆಫೀಸ್‌ ಲಾಗಿನ್‌ಗೆ ಕಳುಹಿಸಿಕೊಂಡು ವಿಲೇವಾರಿ ಮಾಡಲು ಆದೇಶಿಸಲಾಗಿದೆ. ನಗರದ ಯೋಜನೆ, ಕಾರ್ಯಕ್ರಮಗಳು ಮತ್ತು ವಾಣಿಜ್ಯ ಚಟುವಟಿಕೆಗಳನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಜಿಬಿಎ ಮುಖ್ಯ ಆಯುಕ್ತ ಎಂ ಮಹೇಶ್ವರ ರಾವ್ ಅವರು ಸೂಚಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್