LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಕರ್ನಾಟಕ, ತೆಲಂಗಾಣದಲ್ಲಿ ಕಾಂಗ್ರೆಸ್​​ಗೆ ಕೈಕೊಟ್ಟ ‘ಗ್ಯಾರಂಟಿ’!

ಬೆಂಗಳೂರು, ಜೂನ್ 4: ಲೋಕಸಭೆ ಚುನಾವಣೆಯ ಮತ ಎಣಿಕೆಪ್ರಗತಿಯಲ್ಲಿದ್ದು, ಫಲಿತಾಂಶ ಬಹುತೇಕ ನಿಕ್ಕಿಯಾಗುತ್ತಿದೆ. ಈ ಮಧ್ಯೆ ಕರ್ನಾಟಕ  ಮತ್ತು ತೆಲಂಗಾಣದಲ್ಲಿ ‘ಗ್ಯಾರಂಟಿ’ ಯೋಜನೆಗಳು  ‘ಕೈ’ಹಿಡಿಯಬಹುದು ಎಂದು ಭಾವಿಸಿದ್ದ ಆಡಳಿತಾರೂಢ ಕಾಂಗ್ರೆಸ್​ಗೆ ತುಸು ಹಿನ್ನಡೆಯಾಗಿದೆ.

ಕರ್ನಾಟಕದಲ್ಲಿ ಮಧ್ಯಾಹ್ನ 12 ಗಂಟೆ ವೇಳೆಗೆ ಕಾಂಗ್ರೆಸ್ 10 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 16ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಜೆಡಿಎಸ್​​ 2 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಮತ್ತೊಂದೆಡೆ, ತೆಲಂಗಾಣದಲ್ಲಿ ಸಹ ಕಾಂಗ್ರೆಸ್ ಕೇವಲ 8 ಸ್ಥಾನಗಳಲ್ಲಿ ಮುನ್ನಡೆಯಲ್ಲಿದ್ದರೆ, ಬಿಜೆಪಿ 8 ಸ್ಥಾನಗಳಲ್ಲಿ ಮುನ್ನಡೆಯಲ್ಲದೆ. ಇತರರು 1 ಸ್ಥಾನದಲ್ಲಿ ಮುನ್ನಡೆಯಲ್ಲಿದೆ.

ಕರ್ನಾಟದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಹೋದರ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪ್ರತಿಸ್ಪರ್ಧಿ ಬಿಜೆಪಿಯ ಡಾ. ಸಿಎನ್ ಮಂಜುನಾಥ್ ವಿರುದ್ಧ ಸುಮಾರು 1 ಲಕ್ಷ ಮತಗಳ ಹಿನ್ನಡೆಯಲ್ಲಿದ್ದಾರೆ. ಸ್ವತಃ ಡಿಸಿಎಂ ಸಹೋದರನೇ ಸೋಲಿನತ್ತ ಸಾಗಿರುವುದು ಕಾಂಗ್ರೆಸ್ ಮುಖಭಂಗಕ್ಕೆ ಕಾರಣವಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ