LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಮಾಜ ಸೇವಾಗುಣ ಎಲ್ಲರಲ್ಲಿರಬೇಕು: ಗುರುಪಾದ ಸ್ವಾಮಿಜಿ

ಜಮಖಂಡಿ: (ಡಿ.13), ಸಮಾಜ ಸೇವೆ ಮಾಡುವಂತಹ ಗುಣ ಎಲ್ಲರಲ್ಲಿ ಇರಬೇಕು ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಂಡು ಅವರಿಗೆ ಬೇಕಾದ ಸೇವೆಯನ್ನು ಮಾಡುವುದು. ದೊಡ್ಡಗುಣ. ಜನರನ್ನು ಕೇಳಿ ಸಹಾಯ ಮಾಡುವುದಕ್ಕಿಂತ ಕೇಳದೇ ಮಾಡಿದ ಸಹಾಯ ಉತ್ತಮ ಎನಿಸಿಕೊಳ್ಳುತ್ತದೆ ಎಂದು ಅಡಬಿ ಅಡವಿ ಸಿದ್ದೇಶ್ವರ ಮಠದ ಗುರುಪಾದ ಮಹಾಸ್ವಾಮಿಗಳು ಹೇಳಿದರು. ತಾಲೂಕಿನ ಮರೆಗುದ್ದಿಯಲ್ಲಿ ಬಾಗಲಕೋಟೆ ವಿಶ್ವವಿದ್ಯಾಲಯ ಸಾಮಾಜಕಾರ್ಯ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ 7 ದಿನಗಳ ವಿಶೇಷ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಜನ ಸಾಮಾನ್ಯರು ಅನುಭವಿಸುತ್ತಿರುವ ತೊಂದರೆಗಳ ಕುರಿತು ತಿಳಿದು ಕೊಂಡು ಕೈಲಾದ ಸಹಾಯ ಮಾಡಬೇಕು ಅದಕ್ಕೆ ಅಧಿಕಾರ ಅಥವಾ ಇನ್ನಾವುದೇ ಸೌಲತ್ತು ಇಲ್ಲ ಎಂದು ಹೇಳುವ ಮನಸ್ಥಿಯಿಂದಾಚೆಗೆ ಬಂದು ತಮಗಿರುವ ಶಕ್ತಯ ಅನುಸಾರ ಸೇವೆ ಮಾಡಬೇಕು ಎಂದು ತಿಳಿಸಿದರು. ಗ್ರಾಮೀಣ ಭಾಗದ ಜನರನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ತಿಳದು ಕೊಂಡು ಸೂಕ್ತಮಾರ್ಗದರ್ಶನವನ್ನು ನೀಡಬೇಕು ಎಂದು ತಿಳಿಸಿದರು. ಸಮಾಜಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ತಿಕ ಭುಮಕ್ಕನವರ ಪ್ರಾರ್ಥನಾ ಗೀತೆ ಹಾಡಿದರು.

ವಿಶ್ವ ವಿದ್ಯಾಲಯದ ವಿದ್ಯಾರ್ಥಿಗಳಾದ ಆರತಿ ಗುಡ್ಡೆನ್ನವರ,ಸ್ವಾಗತ ಕೊರಿದರು. ಸಂಜನಾ ಕಲಕಂಬ ಪುಷ್ಪಾರ್ಪಣೆ ಮಾಡಿದರು. ಕರ್ಯಕ್ರಮದಲ್ಲಿ ಗಣಪತಿ ಉಪ್ಪಾರ, ಪಂಪಾಪತಿ, ಯೋಗಾನಂದ ಕರಿಗಾರ ಹಾಗೂ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಹನುಮಂತ ಗುಡಿ ಹಾಗೂ ವಿಶ್ವ ವಿದ್ಯಾಲಯದ ಪ್ರಶಿಕ್ಷಣಾರ್ಥಿಗಳುಷಿ ಇದ್ದರು ಪ್ರಿಯಾಂಕಾ ಬಬಲಾದಿ ವಂದಿಸಿದರು..

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್