LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಭಾರೀ ಮಳೆಗೆ ಭೀಮಾ ನದಿಯ ಭೋರ್ಗರೆತ; ಮನೆ, ದೇಗುಲಗಳಿಗೆ ನುಗ್ಗಿದ ಹಳ್ಳದ ನೀರು; ರಸ್ತೆ ಸಂಚಾರ ಸ್ಥಗಿತ

ಕಲಬುರಗಿ/ಯಾದಗಿರಿ, ಸೆಪ್ಟೆಂಬರ್​ 27: ಕಲಬುರಗಿ ಹಾಗೂ ಮಹಾರಾಷ್ಟ್ರ ಭಾಗದಲ್ಲಿ ನಿರಂತರವಾಗಿ ಮಳೆ (Rain) ಹಿನ್ನಲೆ ಭೀಮಾ ನದಿ ಹರಿವಿನ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಿದೆ. ಇದರ ಜೊತೆಗೆ ಮಹಾರಾಷ್ಟ್ರದಿಂದ ನದಿಗೆ 3.40 ಲಕ್ಷ ಕ್ಯೂಸೆಕ್​ ನೀರು ಬಿಡುಗಡೆ ಮಾಡಿರುವ ಪರಿಣಾಮ ಜೇವರ್ಗಿ ಪಟ್ಟಣದ ಸಮೀಪದ ಕಟ್ಟಿಸಂಗಾವಿ ಸೇತುವೆ ಮುಳುಗಡೆಯಾಗಿದೆ. ಬೀದರ್-ಶ್ರೀರಂಗಪಟ್ಟಣ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಬಂದ್​ ಆಗಿದ್ದು, ನಡು ರಸ್ತೆಯ ಮೇಲೆಯೇ ವಾಹನಗಳು ಕಿಲೋಮೀಟರ್​ಗಟ್ಟಲೆ ಕ್ಯೂ ನಿಂತಿವೆ.




Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್