LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸೈಬರ್​ ಕ್ರೈಂ ತಡೆಗಟ್ಟಲು ಸಹಾಯವಾಣಿ ಆರಂಭ

ಬೆಂಗಳೂರು, ಜುಲೈ 20: ಇತ್ತೀಚಿಗೆ ಕರ್ನಾಟಕದಲ್ಲಿ ಸೈಬರ್​ ವಂಚನೆ  ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲಂತೂ ಬೆಂಗಳೂರಿನಲ್ಲಿ  ಸೈಬರ್​ ವಂಚನೆ ಅಧಿಕವಾಗಿದೆ. ನಗರದಲ್ಲಿ ಸೈಬರ್ ವಂಚಕರ ಹಾವಳಿ ಮಿತಿ ಮೀರಿದ್ದು, ಪ್ರತಿ ವರ್ಷ ಹತ್ತು ಸಾವಿರಕ್ಕು ಅಧಿಕ ಪ್ರಕರಣಗಳು ದಾಖಲಾಗುತ್ತಿವೆ. ಸೈಬರ್​​ ವಂಚಕರ ಬಲೆಗೆ ಬಿದ್ದು ಜನರು ಕೋಟ್ಯಾಂತರ ರೂಪಾಯಿ ಕಳೆದುಕೊಂಡಿದ್ದಾರೆ. ಸೈಬರ್​ ಕ್ರೈಂ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಪೊಲೀಸ್​ ಇಲಾಖೆ 1930 ಎಂಬ ಸಹಾಯವಾಣಿ ಆರಂಭಿಸಿದೆ.

ಈ ಕುರಿತು ಟ್ವೀಟ್​ ಮಾಡಿದ ರಾಜ್ಯ ಪೊಲೀಸ್​ ಇಲಾಖೆ, “ಆತ್ಮೀಯ ಆನ್​ಲೈನ್​ ಬಳಕೆದಾರರೇ ಸೈಬರ್​ ವಂಚನೆಯಿಂದ ದೂರ ಇರಲು ನಿಮ್ಮ ನಡೆಯ ಯಾವುದೇ ಸುಳಿವು ವಂಚಕರಿಗೆ ನೀಡಬೇಡಿ. ಒಂದು ವೇಳೆ ನೀವು ಸೈಬರ್​ ಬಲೆಯಲ್ಲಿ ಸಿಲುಕಿದ್ದರೆ ಹತ್ತರಿದ ಪೊಲೀಸ್​ ಠಾಣೆಗೆ ದೂರು ನೀಡಿ. ಅಥವಾ ಸೈಬರ್​ ಕ್ರೈಂ ಸಹಾಯವಾಣಿ 1930 ಗೆ ಕರೆ ಮಾಡಿ” ಎಂದು ಸಾಮಾಜಿಕ ಮಾಧ್ಯಮ ಎಕ್ಸ್​​ ಖಾತೆಯಲ್ಲಿ ಟ್ವೀಟ್​​ ಮಾಡಿದ್ದಾರೆ.

ಶುಕ್ರವಾರ ಮೈಕ್ರೋಸಾಫ್ಟ್ ಕ್ಲೌಡ್ ಸರ್ವೀಸ್​ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಜಾಗತಿಕವಾಗಿ ತಾಂತ್ರಿಕ ಬಿಕ್ಕಟ್ಟು ತಲೆದೋರಿತ್ತು. ಲಕ್ಷಾಂತರ ಜನರು ಬ್ಲೂ ಸ್ಕ್ರೀನ್ ಆಫ್ ಡೆತ್ (BSOD) ದೋಷವನ್ನು ಎದುರಿಸಿದ್ದರು. ಈ ಬ್ಲೂ ಸ್ಕ್ರೀನ್​ಲ್ಲೇ ರಾಜ್ಯ ಪೊಲೀಸ್​ ಇಲಾಖೆ ಸೈಬರ್​ ವಂಚಕರಿಂದ ಎಚ್ಚರ ವಹಿಸಿ ಎಂಬ ಸಂದೇಶ ಬರೆದು ಟ್ವೀಟ್​ ಮಾಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್