LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಸೌಜನ್ಯಳ ಮೇಲೆ ಅತ್ಯಾಚಾರವೆಸಗಿ ಕೊಂದಿರುವುದು ಆಕೆಯ ಮಾವ ವಿಠ್ಠಲ ಗೌಡ; ಸ್ನೇಹಮಯಿ

ಮಂಗಳೂರು, ಸೆಪ್ಟೆಂಬರ್ 9: ಧರ್ಮಸ್ಥಳದ ಬುರುಡೆ ಪ್ರಕರಣ  ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಮಾಸ್ಕ್‌ಮ್ಯಾನ್‌ ಚಿನ್ನಯ್ಯಗೆ ಬುರುಡೆ ತಂದುಕೊಟ್ಟಿದ್ದು ಸೌಜನ್ಯಾಳ ಮಾವ ವಿಠ್ಠಲ ಗೌಡ ಎಂದಿ ಗಿರೀಶ್ ಮಟ್ಟಣ್ಣನವರ್ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದರು. ಧರ್ಮಸ್ಥಳದ ಬಂಗ್ಲೆಗುಡ್ಡ ಕಾಡಿನಿಂದ ರಾತ್ರಿವೇಳೆ ಈ ತಲೆಬುರುಡೆಯನ್ನು ತರಲಾಗಿತ್ತು ಎಂಬ ಬೆಚ್ಚಿಬೀಳಿಸುವ ಮಾಹಿತಿಯನ್ನು ಎಸ್‌ಐಟಿ ಮುಂದೆ ಹೇಳಿದ್ದರು. ಆದರೆ ಈಗ ಸೌಜನ್ಯಳ ಮಾವ ವಿಠ್ಠಲ ಗೌಡ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ.









ಸದ್ಯ ಹೀಗೆ ಆರೋಪಿಸಿರುವ ಸ್ನೇಹಮಯಿ ಕೃಷ್ಣ ತಮ್ಮ ಬಳಿರುವ ಮಾಹಿತಿ, ಸಾಕ್ಷ್ಯ ಸಮೇತ ಎಸ್​ಪಿಗೆ ದೂರು ಕೊಡಲು ನಿರ್ಧರಿಸಿದ್ದು, ಸೌಜನ್ಯ ಸಾವಿನ ಪ್ರಕರಣದ ಮರು ತನಿಖೆಯೂ ಆಗಬೇಕು ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್