LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಹಿಂಡನ್​ಬರ್ಗ್ ರಿಸರ್ಚ್​​ ಸ್ಥಗಿತ: ಸಂಸ್ಥಾಪಕರಿಂದ ಘೋಷಣೆ

ನವದೆಹಲಿ: ಜಗತ್ತಿನ ಪ್ರಮುಖ ಕಾರ್ಪೊರೇಟರ್​ ಗುರಿಯಾಗಿಸಿ ವರದಿ ಮಾಡಿ, ಆರ್ಥಿಕ ತಲ್ಲಣಕ್ಕೆ ಕಾರಣವಾಗಿ ಸದ್ದು ಮಾಡಿದ್ದ ಹಿಂಡನ್​ ಬರ್ಗ್​ ಸಂಶೋಧನಾ ಘಟಕವನ್ನು ಮುಚ್ಚುವುದಾಗಿ ಅದರ ಸಂಸ್ಥಾಪಕ ನಾಟೆ ಆ್ಯಂಡರ್ಸನ್​ ಘೋಷಿಸಿದ್ದಾರೆ.


ಅಮೆರಿಕ ಮೂಲದ ಸಣ್ಣ ಮಾರಾಟ ಘಟಕವಾಗಿರುವ ಹಿಂಡನ್​ ಬರ್ಗ್​ ಅನ್ನು ವಿಸರ್ಜಿಸಲಾಗುತ್ತಿದ್ದು, ಈ ನಿರ್ಧಾರಕ್ಕೆ ನಿರ್ದಿಷ್ಟ ಕಾರಣ ಇಲ್ಲ. ಯಾವುದೇ ಬೆದರಿಕೆ, ಯಾವುದೇ ಆರೋಗ್ಯ ಸಮಸ್ಯೆ ಮತ್ತು ಯಾವುದೇ ದೊಡ್ಡ ವೈಯಕ್ತಿಕ ಸಮಸ್ಯೆಯೂ ಇಲ್ಲ ಎಂಬುದನ್ನು ಸಂಸ್ಥಾಪಕರು ಸ್ಪಷ್ಟಪಡಿಸಿದ್ದಾರೆ.


ಭಾರತ ಸೇರಿದಂತೆ ಜಗತ್ತಿನ ಅನೇಕ ಕಾರ್ಪೊರೇಟ್​ ಉದ್ಯೋಗಿಗಳ ಕುರಿತು ಹಿಂಡನ್​ ಬರ್ಗ್​ ಮಾಡಿದ ವರದಿ ಆರ್ಥಿಕ ಸಂದಿಗ್ಧತೆಗೂ ಕೂಡ ಕಾರಣವಾಗಿತ್ತು.


ಸಂಸ್ಥೆ ಮುಚ್ಚುವ ಕುರಿತು ತಮ್ಮ ವೆಬ್​ಸೈಟ್​ನಲ್ಲಿ ಪೋಸ್ಟ್​ ಮಾಡಿರುವ ಆ್ಯಂಡರ್ಸನ್​, ಜಗತ್ತಿನಲ್ಲಿ ಅನೇಕ ವಿಚಾರಗಳನ್ನು ಹಾಗೂ ನಾನು ಕಾಳಜಿ ವಹಿಸುವ ವ್ಯಕ್ತಿಗಳನ್ನು ನಾನು ಮಿಸ್​ ಮಾಡಿಕೊಳ್ಳುತ್ತಿದ್ದೇನೆ. ನನ್ನ ಜೀವನದಲ್ಲಿ ಹಿಂಡನ್​ ಬರ್ಗ್​​ ಅಧ್ಯಯನದ ಬಗ್ಗೆ ತಿಳಿದಿದೆ. ಆದರೆ, ಕೇಂದ್ರಿಕೃತ ವಿಚಾರಗಳು ಇವುಗಳನ್ನು ವ್ಯಾಖ್ಯಾನಿಸುವುದಿಲ್ಲ ಎಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್