LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕೆಪಿಸಿಎಲ್ ನಿಂದ ಹುದ್ದೆ ಭರ್ತಿಯಲ್ಲಿ ಅನ್ಯಾಯ : ಕಿಶೋರ ಆರೋಪ



ಬಳ್ಳಾರಿ, ಮಾ.25...': ಕರ್ನಾಟಕ ವಿದ್ಯತ್ ನಿಗಮ(ಕೆಪಿಸಿಎಲ್) ನಿಂದ ಖಾಲಿ ಇರುವ ಹುದ್ದೆಗಳನ್ನು ಭರ್ತಿಮಾಡುವಲ್ಲಿ ಅನ್ಯಾಯವಾಗಿದೆ ಎಂದು ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿ  ಕೀರ್ತಿ ಕಿಶೋರ ಆರೋಪಿಸಿದ್ದಾರೆ.

ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿದ ಇವರು. ಕೆಪಿಸಿಎಲ್ ನಿಂದ ಖಾಲಿ ಹುದ್ದೆಗಳಿಗೆ 2017 ರಲ್ಲಿ ನೋಟಿಫಿಕೇಷನ್ ಮಾಡಿ, 2018 ಪರೀಕ್ಷೆ   ನಡೆದು ಫಲಿತಾಂಶ ತಡೆಹಿಡಿದರು ಇಒ ಬಗ್ಗೆ ಎರೆಡು ಪ್ರಕರಣ ದಾಖಲಾಗಿತ್ತು. ನ್ಯಾಯಾಲಯ ಮರು ಪರೀಕ್ಷೆ ಮಾಡಲು ಸೂಚಿಸಿತ್ತು.

ಮತ್ತೆ 2023 ನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ  (ಕೆಇಎ).  ನೆಗಟಿವ್ ಮಾರ್ಕ್ ನಲ್ಲಿ ಫಲಿತಾಂಶ ಪ್ರಕಟಿಸಿತ್ತು. ಆದರೆ ನೋಟಿಫಿಕೇಷನ್ ನಲ್ಲಿ ನೆಗಟಿವ್ ಮಾರ್ಕ್ ಎಂದು ಹೇಳಿರಲಿಲ್ಲ. ಇದರ ವಿರುದ್ದ ನ್ಯಾಯಾಲಯದ ಮೊರೆ ಹೋದಾಗ  ಸಿಂಗಲ್ ಮತ್ರು ಡಬಲ್ ಬೆಂಚ್ ನಲ್ಲಿ ಪರೀಕ್ಷೆ ಸರಿಯಾಗಿದೆಂದು ಹೇಳಿತು. ಇದರ ವಿರುದ್ದ ಮತ್ತೆ ಒಂಬತ್ತು ಜನ ಪ್ರಕರಣ ದಾಖಲಿಸಿದ್ದರು. ಅದಕ್ಕೆ 602 ಜನರು ನ್ಯಾಯಾಲಯದ ಮೊರೆ ಹೋಗಿ. ತೀರ್ಪನ್ನು ಕಾಯ್ದಿರಿಸಿ ನೇಮಕಾತಿಗೆ ಆದೇಶ ಕೋರಿದ್ದರು. ನ್ಯಾಯಾಲಯ 2024 ರ ಮಾರ್ಚ್ ನಲ್ಲಿ ಸಮ್ಮತಿಸಿತ್ತು. ಆದರೂ ನೇಮಕಾತಿ ಆದೇಶ ನೀಡಲಿಲ್ಲ. ನಂತರ ಮೇ ನಲ್ಲಿ ತೀರ್ಪು ಮರ ಪರೀಕ್ಷೆಗೆ ಆದೇಶ ನೀಡಿತು. ಅದರ ವಿರುದ್ದ ಕೆಪಿಸಿಎಲ್ ನ್ಯಾಯಾಲಯದ ಮೊರೆ ಹೋಗಿತ್ತು.  ಇದರ ವಿರುದ್ದ ಆಯ್ಕೆ ಬಯಸಿದ್ದ ಅಭ್ಯರ್ಥಿಗಳು ಸುಪ್ರೀಂ ಮೊರೆ ಹೋಗಿದ್ದರು. ಅಲ್ಲಿ ಪಾಸಿಟಿವ್ ಮತ್ತು ನೆಗಟಿವ್ ಬಂದವರಿಗೆ ಕೊಡಲಿದೆಂದು ಕೆಪಿಸಿಎಲ್ ಹೇಳಿತು.

ಹೀಗೆ ಸ್ಪಷ್ಟತೆ ಇಲ್ಲದೆ ಪರೀಕ್ಷೆಗಳನ್ನು ನಡೆಸಿ  ಅನೇಕರಿಗೆ ಅನ್ಯಾಯ ಮಾಡಿದೆ ಎಂದು ತಿಳಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ