LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

ಇಂಡಿ : ತಾಲ್ಲೂಕಿನ ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ  ಅಂತರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಮತ್ತು ಬುದ್ಧ ಪೂರ್ಣಿಮಾ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು ಕಾರ್ಯಕ್ರಮವನ್ನು ಕಾರ್ಮಿಕರು ದೀಪಗಳನ್ನು ಬೆಳಗಿಸುವ ಮೂಲಕ ಬುದ್ಧ ಮತ್ತು ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವುದರ ಮೂಖಾಂತರ ಕಾರ್ಯಕ್ರಮ ಪ್ರಾರಂಭಿಸಲಾಯಿತು ಕಾರ್ಯಕ್ರಮದಲ್ಲಿ ಕಾರ್ಮಿಕ ನಿರೀಕ್ಷಕರು ಕಾರ್ಮಿಕ ಮುಖಂಡರು ಕಾರ್ಮಿಕ ಭಾಂಧವರು ಭಾಗವಹಿಸಿದ್ದರು. ಕಾರ್ಮಿಕ ಮುಖಂಡರು ಆದ ಲಾಲಸಾಬ ನದಾಫ ರವರು ಕಾರ್ಮಿಕ ದಿನಾಚರಣೆ ಮಹತ್ವದ ಬಗ್ಗೆ ಹೇಳಿದರು ಕಾರ್ಮಿಕ ಮುಖಂಡರಾದ ಶ್ರೀಮತಿ ಶ್ರೀದೇವಿ ಕಾಶಿನಾಥ್ ಬಡಿಗೇರ್ ರವರು ಕಾರ್ಮಿಕರ ಸೌಲಭ್ಯ ಮತ್ತು ಯೋಜನೆ ಬಗ್ಗೆ ಹೇಳಿದರು ನಂತರ ಕಾರ್ಮಿಕ ನಿರೀಕ್ಷಕರಾದ 
ಡಿ. ಎಮ್ .ದೇವರಮನಿ ಯವರು ಕಾರ್ಮಿಕರ ಹೋರಾಟ ಮತ್ತು ಕಾರ್ಮಿಕರ ದಿನಾಚರಣೆಯ ನಡೆದುಬಂದ ಹಾದಿ ಮತ್ತು ಇತಿಹಾಸದ ಕುರಿತು ವಿವರಿಸಿದರು ನಂತರ ಕಾರ್ಮಿಕ ನಿರೀಕ್ಷಕರ ಕಛೇರಿಯ ಸಿಬ್ಬಂದಿಯಾದ ಸುಭಾಷ್ ಚಂದ್ರ ಟೋನಿ ತಮ್ಮ ಅನಿಸಿಕೆ ಅಭಿಪ್ರಾಯಗಳೊಂದಿಗೆ ವಿರಾಮ ನೀಡಿದರು ಕಾರ್ಯಕ್ರಮದ ನಂತರ ಎಲ್ಲಾ ಕಟ್ಟಡ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಗಳನ್ನು ನೀಡಲಾಯಿತು ಅಲ್ಪ ಉಪಹಾರ ಮತ್ತು ಚಹಾ ದೊಂದಿಗೆ ಕಾರ್ಯಕ್ರಮಕ್ಕೆ ಪೂರ್ಣ ವಿರಾಮ ನೀಡಲಾಯಿತು. ಧನ್ಯವಾದಗಳು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್