ಬಹುಭಾಷಾ ನಟ ಕಮಲ್ ಹಾಸನ್ ಅವರು ತಮ್ಮ ನಟನೆಯ ‘ಥಗ್ ಲೈಫ್’ ಸಿನಿಮಾ ಪ್ರಚಾರ ಮಾಡುವ ವೇಳೆ ಉದ್ದಟತನದ ಹೇಳಿಕೆ ನೀಡಿದ್ದಾರೆ. ‘ಕನ್ನಡ ಹುಟ್ಟಿದ್ದು ತಮಿಳಿನಿಂದ’ ಎಂಬರ್ಥದಲ್ಲಿ ಅವರು ಮಾತನಾಡಿರುವುದು ಚರ್ಚೆಗೆ ಗ್ರಾಸವಾಗಿದೆ. ಕಮಲ್ ಹಾಸನ್ ಅವರ ಹೇಳಿಕೆಯನ್ನು ಕನ್ನಡ ಪರ ಸಂಘಟನೆಗಳು ಖಂಡಿಸಿವೆ. ನಟ ಕಮಲ್ ಹಾನಸ್ ಆಕ್ರೋಶ ವ್ಯಕ್ತಪಡಿಸಿವೆ. ಇದೀಗ, ನಟ ಕಮಲ್ ಹಾಸನ್ ಅವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಟ ಕಮಲ್ ಹಾಸನ್ ಅವರಿಗೆ ಕನ್ನಡದ ಇತಿಹಾಸದ ಬಗ್ಗೆ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.