LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ನಿವಾಸವನ್ನು ಕೊನೆಗೂ ಖರೀದಿ ಮಾಡಿದ ಕರ್ನಾಟಕ ಸರ್ಕಾರ

ಬೆಂಗಳೂರು, ಡಿಸೆಂಬರ್ 13: ಎಐಸಿಸಿ ಮಾಜಿ ಅಧ್ಯಕ್ಷ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ಅವರ ಚಿತ್ರದುರ್ಗದ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿ ಮಾಡಿದೆ. ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್​ಎನ್​ ಕಿರಣಶಂಕರ್ ‘‘ಮನೆ ಮಾರಾಟಕ್ಕಿದೆ’’ ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.





ಮಹಾತ್ಮಾ ಗಾಂಧಿಯ ಭಾಗವಹಿಸಿದ್ದ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂದರ್ಭದಲ್ಲೇ ಬೆಳಗಾವಿಯಲ್ಲಿನ ಐತಿಹಾಸಿಕ ನಿವಾಸ ಸರ್ಕಾರದ ಅಧೀನಕ್ಕೆ ಬಂದಿರುವುದು ವಿಶೇಷ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್