LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕರ್ನಾಟಕ ಮಾಹಿತಿ ಆಯೋಗ: ದ್ವಿತೀಯ ಮೇಲ್ಮನವಿ ಅರ್ಜಿ ಕಲಬುರಗಿ ಪೀಠದಲ್ಲಿ ಸ್ವೀಕಾರ






ಬಳ್ಳಾರಿ,ಫೆ.19- ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ ವ್ಯಾಪ್ತಿ ಹೊಂದಿದ ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದಲ್ಲಿ ಮಾಹಿತಿ ಹಕ್ಕು ಕಾಯ್ದೆ 2005, ಕಲಂ 19(3) ರನ್ವಯ ಸಲ್ಲಿಕೆಯಾಗುವ ದ್ವಿತೀಯ ಮೇಲ್ಮನವಿ ಅರ್ಜಿಗಳು ಇನ್ನುಮುಂದೆ ಕಲಬುರಗಿ ಪೀಠದಲ್ಲಿಯೇ ಸ್ವೀಕರಿಸಲಾಗುವುದು ಎಂದು ಆಯೋಗವು ತಿಳಿಸಿದೆ.
ಈ ಮುಂಚೆ ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ, ಯಾದಗಿರಿ ಜಿಲ್ಲೆಗಳು ವ್ಯಾಪ್ತಿಯಲ್ಲಿ ಸಲ್ಲಿಕೆಯಾಗುತ್ತಿದ್ದ ದ್ವೀತಿಯ ಮೇಲ್ಮನವಿಗಳು ಬೆಂಗಳೂರಿನ ಕರ್ನಾಟಕ ಮಾಹಿತಿ ಆಯೋಗದಲ್ಲಿ ಸಲ್ಲಿಸಬೇಕಿತ್ತು.
ಸಾರ್ವಜನಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಪ್ರಕರಣಗಳ ಶೀಘ್ರ ವಿಲೇವಾರಿಗೆ ಅನುಕೂಲವಾಗಲು ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ಅರ್ಜಿದಾರರು ತಮ್ಮ ಮಾಹಿತಿ ಹಕ್ಕು ಕಾಯ್ದೆ, 2005ರ ಕಲಂ 19(3) ದ್ವಿತೀಯ ಮೇಲ್ಮನವಿಗಳನ್ನು ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠ, ಮಹಲ್-ಎ-ಶಾಹಿ ಅತಿಥಿ ಗೃಹ, ಹಳೆಯ ಪಿ.ಡಬ್ಲೂö್ಯ.ಡಿ.ಐ.ಬಿ ಅವರಣ, ರೈಲ್ವೆ ಸ್ಟೇಷನ್ ಎದುರುಗಡೆ, ಕಲಬುರಗಿ ಇಲ್ಲಿ ಸಲ್ಲಿಸಬಹುದಾಗಿದೆ ಎಂದು ಪೀಠದ ಶಾಖಾಧಿಕಾರಿ (ಪ್ರಭಾರಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್