LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಇಂದಿನಿಂದ 5 ದಿನಗಳ ಕಾಲ ‘ಕಾವೇರಿ ಆರತಿ

ಮಂಡ್ಯ, ಸೆಪ್ಟೆಂಬರ್​ 26: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ KRS ಜಲಾಶಯದ ಬೋಟಿಂಗ್​ ಪಾಯಿಂಟ್​ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಕನಸಿನ ಕಾರ್ಯಕ್ರಮ ‘ಕಾವೇರಿ ಆರತಿ’ಗೆ ಇಂದು ಚಾಲನೆ ಸಿಗಲಿದೆ.  5 ದಿನಗಳ ಕಾಲ ಸಾಂಕೇತಿಕವಾಗಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ.  ಸಂಜೆ 6 ಗಂಟೆಗೆ ಡಿಸಿಎಂ ಡಿಕೆಶಿ ಕಾವೇರಿ ಆರತಿಗೆ ಚಾಲನೆ ನೀಡಲಿದ್ದು, ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ತರಬೇತಿ ಪಡೆದಿರುವ ಸ್ಥಳೀಯ ಪುರೋಹಿತರಿಂದಲೇ ಕಾರ್ಯಕ್ರಮ ನಡೆಯಲಿದ್ದು, ಗಂಗಾರತಿ ಮಾದರಿಯಲ್ಲಿಯೇ ಕಾವೇರಿ ಆರತಿ ಇರಲಿದೆ. 12-13 ಜನರನ್ನೊಳಗೊಂಡ ವೈದಿಕರ ತಂಡ ಕಾರ್ಯಕ್ರಮದ ನೇತೃತ್ವ ವಹಿಸಲಿದೆ. ಇನ್ನು ರಾಜ್ಯ, ಹೊರರಾಜ್ಯ ಸೇರಿದಂತೆ ಕಾರ್ಯಕ್ರಮಕ್ಕೆ ಸುಮಾರು 8 ಸಾವಿರಕ್ಕೂ ಹೆಚ್ಚು ಜನ ಬರುವ ನಿರೀಕ್ಷೆ ಇದೆ. ಕೆಆರ್‌ಎಸ್ ಬೃಂದಾವನಕ್ಕೆ ಬರುವ ಪ್ರವಾಸಿಗರಿಗೆ ಉಚಿತ ಪ್ರವೇಶ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಜೊತೆಗೆ ಕಾರ್ಯಕ್ರಮದ ಐದೂ ದಿನಗಳ ಕಾಲ ಟೋಲ್ ಸಂಗ್ರಹದಲ್ಲೂ ಪ್ರವಾಸಿಗರಿಗೆ ವಿನಾಯಿತಿ ಇರಲಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್