LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕೆಂಪಣ್ಣ ಆಯೋಗದ ವರದಿ ಬಗ್ಗೆ ಸಂಪುಟದಲ್ಲಿ ಚರ್ಚಿಸಲಿ: ಕುಮಾರಸ್ವಾಮಿ

ಶಿವಮೊಗ್ಗ, ಸೆಪ್ಟೆಂಬರ್ 5: ಕೋವಿಡ್​ ಹಗರಣದ ತನಿಖಾ ವರದಿಯಲ್ಲಿ ಏನಿದೆ ಎಂಬುದು ಗೊತ್ತಿಲ್ಲ. ಸಂಪುಟದಲ್ಲಿ ಚರ್ಚೆಯಾಗಲಿದೆ ಎಂದು ಮಾಧ್ಯಮಗಳ ವರದಿಯಲ್ಲಿ ನೋಡಿದ್ದೇನೆ. ಕೆಂಪಣ್ಣ ಆಯೋಗದ ವರದಿ ಬಗ್ಗೆಯೂ ಸಂಪುಟದಲ್ಲಿ ಚರ್ಚಿಸಲಿ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದರು. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಅದನ್ನು (ಕೆಂಪಣ್ಣ ಆಯೋಗದ ವರದಿ) ಏಕೆ ಕ್ಯಾಬಿನೆಟ್ ಮುಂದೆ ತರದೆ ಬಿಟ್ಟಿದ್ದಾರೆ ಎಂದು ಪ್ರಶ್ನಿಸಿದರು.







ನಾಡಿಗೆ ಅನೇಕ ಕೊಡುಗೆಗಳನ್ನು ಎನ್​​ಯು ಆಸ್ಪತ್ರೆ ಕೊಟ್ಟಿದೆ. ಶಿವಮೊಗ್ಗದಲ್ಲಿ ಹಲವಾರು ಕುಟುಂಗಳಿಗೆ ಯಶಸ್ವಿಯಾಗಿ ಕಿಡ್ನಿ‌ ಕಸಿ ಮಾಡಿದ್ದಾರೆ. ಶಿವಮೊಗ್ಗಕ್ಕೆ ಇಂತಹ‌ ಒಂದು ಆಸ್ಪತ್ರೆ ಅವಶ್ಯಕವಾಗಿತ್ತು. ಇಲ್ಲವಾದರೆ ಬೆಂಗಳೂರು ಅಥವಾ ಮಂಗಳೂರಿಗೆ ಆಸ್ಪತ್ರೆಗೆ ಹೋಗಬೇಕಿತ್ತು. ಇದೀಗ ಆ ಸೌಲಭ್ಯ ಶಿವಮೊಗ್ಗದಲ್ಲಿ ದೊರೆಯುತ್ತಿದೆ ಎಂದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ