LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್

ಬೆಂಗಳೂರು: ಇಂದು ಬೆಳ್ಳಂಬೆಳ್ಳಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ರಾಜ್ಯದ 10 ಕಡೆಗಳಲ್ಲಿ ಏಕಕಾಲದಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು (ಎಲೆಕ್ಟ್ರಾನಿಕ್ ಸಿಟಿ) - RTO ಸೂಪರಿಂಟೆಂಡೆಂಟ್ ಕುಮಾರಸ್ವಾಮಿ

ಮಂಡ್ಯ - ನಗರ ಪಾಲಿಕೆ CAO ಪುಟ್ಟಸ್ವಾಮಿ

ಬೀದರ್ - ಕೃಷ್ಣಾ ಮೇಲ್ದಂಡೆ ಯೋಜನೆ ಮುಖ್ಯ ಇಂಜಿನಿಯರ್ ಪ್ರೇಮ್ ಸಿಂಗ್

ಮೈಸೂರು - ಹೂಟಗಳ್ಳಿ ನಗರ ಪಾಲಿಕೆ ರೆವಿನ್ಯೂ ಇನ್ಸ್​ಪೆಕ್ಟರ್ ರಾಮಸ್ವಾಮಿ ಸಿ

ಧಾರವಾಡ - ಕರ್ನಾಟಕ ವಿವಿಯ ಸಹ ಪ್ರಾಧ್ಯಾಪಕ ಸುಭಾಶ್ ಚಂದ್ರ

ಧಾರವಾಡ - ಪ್ರಾ.ಪಶು ಕ್ಲಿನಿಕ್ ಹುಲಿಗೋಲ್ ಹಿರಿಯ ಪರೀಕ್ಷಕ ಸತೀಶ್

ಶಿವಮೊಗ್ಗ - SIMS ಮೆಡಿಕಲ್ ಕಾಲೇಜಿನ FDA ಲಕ್ಷ್ಮೀಪತಿ ಸಿ.ಎನ್

ದಾವಣಗೆರೆ - APMC ಸಹ ನಿರ್ದೇಶಕ ಪ್ರಭು ಜೆ.

ಮೈಸೂರು - ಮಡಿಕೇರಿ PWD, ಸ.ಅ. ಇಂಜಿನಿಯರ್ ಗಿರೀಶ್ ಡಿ.ಎಂ

ಹಾವೇರಿ - ಶೇಕಪ್ಪ, ಇಇ, ಯೋಜನಾ ನಿರ್ದೇಶಕ ಕಚೇರಿ ಹಾವೇರಿ

ಈ ಎಲ್ಲ ಅಧಿಕಾರಿಗಳಿಗೆ ಸಂಬಂಧಿಸಿದೆ ಎನ್ನಲಾದ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಸದ್ಯ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್