LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಬಸವಣ್ಣನ ಇಷ್ಟಲಿಂಗ ಪೂಜೆಯ ಮಹತ್ವ ಅರುಹಿದ್ದರು ಶಿವಕುಮಾರ ಶ್ರೀಗಳು






ಬಳ್ಳಾರಿ, ಏ.03::  ಇಲ್ಲಿನ ಬಸವೇಶ್ವರ ನಗರದಲ್ಲಿನ ರಾಷ್ಟ್ರೀಯ ಬಸವ ದಳದ ಸಭಾಂಗಣದಲ್ಲಿ  ತ್ರಿವಿಧ ದಾಸೋಹಿ  ಸಿದ್ದಗಂಗಾ ಶಿವಕುಮಾರ ಶ್ರೀಗಳ ಜಯಂತಿಯನ್ನು   ನಿನ್ನೆ ಸಂಜೆ  ಭಕ್ತಿ ಭಾವದಿಂದ ಆಚರಿಸಲಾಯ್ತು.

ರಾಷ್ಟ್ರೀಯ. ಬಸವದಳದ ನಾಗರಾಜ್ ಅವರು ಮಾತನಾಡಿ, ಶಿವಕುಮಾರ ಸ್ವಾಮಿಗಳ ವೃತ್ತಾಂತ ತಿಳಿಸಿ. ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿಎ ಅಭ್ಯಾಸ ಮಾಡಿದ್ದ ಶ್ರೀಗಳು,  ಅಕ್ಷರ ದಾಸೋಹ ಅನ್ನದಾಸೋಹ, ಧರ್ಮ ದಾಸೋಹದ ಬಗ್ಗೆ ತಿಳಿಸಿದರು.  ಬಸವದಳದ ರವಿ ಶಂಕರ್ ಅವರು ಕಾರ್ಯಕ್ರಮ ನಿರ್ವಹಿಸಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ  ಗಂಗಾವತಿ ವೀರೇಶ್,  ಅಧ್ಯಕ್ಷ   ಬಿಚ್ಚಗಲ್ಲು ಪಂಚಾಕ್ಷರಪ್ಪ, ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಅಂಗಡಿ ಶಂಕರ್, ಕಸಾಪ ಜಿಲ್ಲಾ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಕಲ್ಲು ಕುಟಿಗಿನಹಾಳ ವೀರಭದ್ರಗೌಡ, ವನ್ನನಗೌಡ,  ಡಾ. ವಿ.ಎಸ್.ಪ್ರಭಯ್ಯ,   ಆರ್.ಹೆಚ್.ಎಂ.ಚನ್ನಬಸಯ್ಯ, ಯಾಳ್ಪಿ ಮೇಟಿ ದಿವಾಕರಗೌಡ, ಸಾಗರ್ ಗೌಡ,  ವಾಮಣ್ಣ, ಕುರೆಕುಪ್ಪೆ ಮಲ್ಲಿಕಾರ್ಜುನಗೌಡ, ಎಸ್. ಮಲ್ಲನಗೌಡ, ವೀರೇಶ್ ಗೌಡ, ಶರಣಪ್ಪ. ವಾಮದೇವಯ್ಯ, ಅಂಗಡಿ ವೀರೇಶ್, ಕುಬೇರ, ಮೋಕಾ ಕಾರದಪುಡಿ ಮುದ್ದನಗೌಡ ಯಂಕನಗೌಡ, ರಾಜಶೇಖರಪ್ಪ   ಮೊದಲಾದವರು ಇದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್