LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಹಲ್ಗಾಮ್ ಉಗ್ರ ದಾಳಿಯ ಮಾಸ್ಟರ್​ಮೈಂಡ್ ಸೈಫುಲ್ಲಾ

ಶ್ರೀನಗರ, ಏಪ್ರಿಲ್ 23: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪಟ್ಟಣದ ಬಳಿಯ ‘ಮಿನಿ ಸ್ವಿಟ್ಜರ್ಲೆಂಡ್’ ಎಂದು ಕರೆಯಲ್ಪಡುವ ಪ್ರವಾಸಿ ತಾಣ ಬೈಸರನ್‌ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿ  ನಡೆದಿದೆ. ಈ ಭಯೋತ್ಪಾದಕ ದಾಳಿಯಲ್ಲಿ ಇದುವರೆಗೆ 26 ​​ಜನರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಪ್ರವಾಸಿಗರು. 2019 ರಲ್ಲಿ ಪುಲ್ವಾಮಾ ದಾಳಿಯ ನಂತರ ಕಣಿವೆಯಲ್ಲಿ ನಡೆದ ಅತಿದೊಡ್ಡ ದಾಳಿ ಇದಾಗಿದೆ.









ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ ‘ದಿ ರೆಸಿಸ್ಟೆನ್ಸ್ ಫ್ರಂಟ್’ (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

ಜಮ್ಮು ಕಾಶ್ಮೀರದ ಪಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರ ದಾಳಿಯಲ್ಲಿ 26 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲಿ ಕರ್ನಾಟಕದ ಜನರೂ ಇದ್ದಾರೆ. ಹಾಗೆಯೇ ಈ ದಾಳಿಯ ಹಿಂದಿನ ಮಾಸ್ಟರ್​ ಮೈಂಡ್​ ಸೈಫುಲ್ಲಾ ಖಾಲಿದ್​ ಎನ್ನುವ ವಿಚಾರ ಬಹಿರಂಗಗೊಂಡಿದೆ.ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು ಲಷ್ಕರ್-ಎ-ತೊಯ್ಬಾ ಸಂಘಟನೆ 'ದಿ ರೆಸಿಸ್ಟೆನ್ಸ್ ಫ್ರಂಟ್' (ಟಿಆರ್ಎಫ್) ಹೊತ್ತುಕೊಂಡಿದೆ. ಈ ದಾಳಿಯ ಮಾಸ್ಟರ್ ಮೈಂಡ್ ಭಯೋತ್ಪಾದಕ ಸೈಫುಲ್ಲಾ ಖಾಲಿದ್. ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಮತ್ತು ಟಿಆರ್‌ಎಫ್‌ನ ಭಯೋತ್ಪಾದಕ ಚಟುವಟಿಕೆಗಳ ಪ್ರಮುಖ ನಿರ್ವಾಹಕ ಸೈಫುಲ್ಲಾ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್