LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉತ್ತರಾಖಂಡದ ಕೇದಾರನಾಥನಲ್ಲಿ MI-17 ಹೆಲಿಕಾಪ್ಟರ್ ಪತನ

ಉತ್ತರಾಖಂಡ, ಆ.31: MI-17 ಹೆಲಿಕಾಪ್ಟರ್ ಉತ್ತರಾಖಂಡದ ಕೇದಾರನಾಥನಲ್ಲಿ ಪತನಗೊಂಡಿದೆ. ಉತ್ತರಾಖಂಡದ ಕೇದಾರನಾಥದಿಂದ ಗೌಚಾರ್‌ಗೆ ಏರ್ಲಿಫ್ಟ್ ಮಾಡಲಾಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಹೆಲಿಕಾಪ್ಟರ್ ಇಂದು ಬೆಳಿಗ್ಗೆ ಆಕಸ್ಮಿಕ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ಹೇಳಲಾಗಿದೆ. ಈ ಬಗ್ಗೆ ವಿಡಿಯೋವೊಂದು ಕೂಡ ವೈರಲ್​​ ಆಗಿದೆ. ಖಾಸಗಿ ಕಂಪನಿಯೊಂದು ನಿರ್ವಹಿಸುತ್ತಿದ್ದ ಹೆಲಿಕಾಪ್ಟರ್ ಲಿಂಚೋಲಿಯ ಮಂದಾಕಿನಿ ನದಿಯ ಬಳಿ ಪತನಗೊಂಡಿದೆ.










ಪತನಗೊಂಡ ಹೆಲಿಕಾಪ್ಟರ್ ಈ ಹಿಂದೆ ಕೇದಾರನಾಥ ದೇವಸ್ಥಾನಕ್ಕೆ ಪ್ರಯಾಣಿಕರನ್ನು ಸಾಗಿಸುವಲ್ಲಿ ತೊಡಗಿಸಿಕೊಂಡಿತ್ತು. ಇನ್ನು ಕೇದಾರನಾಥದಲ್ಲಿ ಭಾರೀ ಮಳೆಯಿಂದ ಚಾರಣ ಮಾರ್ಗ ಹಾನಿಯಾಗಿದೆ. ಜುಲೈ 31 ರಿಂದ ಕೇದಾರನಾಥಕ್ಕೆ ಹೋಗುವ ಯಾತ್ರಾರ್ಥಿಗಳ ಸಂಖ್ಯೆಯಲ್ಲಿ ತೀವ್ರ ಕುಸಿತ ಕಂಡಿದೆ ಎಂದು ಹೇಳಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್