LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ರಾಜ್ಯಪಾಲರು ಕೇಂದ್ರ ಬಿಜೆಪಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ: ಸಚಿವ ಎನ್ ಎಸ್ ಭೋಸರಾಜ್

ಅಥಣಿ: ಅಥಣಿ ತಾಲೂಕಿನ ಕೊಹಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ೯ ಕೆರೆಗಳ ಗಂಗಾ ಪೂಜೆ ಸಲ್ಲಿಸಿ ಶನಿವಾರ ಸುದ್ದಿಗಾರೊಂದಿಗೆ  ಮಾತನಾಡಿದ ಸಚಿವ ಎನ್ ಎಸ್ ಭೋಸರಾಜು ರಾಜ್ಯ ಬಜೇಟ್ ಮಂಡನೆ ಸಂದರ್ಭದಲ್ಲಿ ರಾಜ್ಯಪಾಲರು ನಡೆದುಕೊಂಡ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಸಂವಿಧಾನಿಕ ಹುದ್ದೆಯಲ್ಲಿರುವ ರಾಜ್ಯಪಾಲ ತೋಹಾರಚಂದ್ ಗೇಹೆಲೊಟ್ ಅವರು ರಾಜ್ಯ ಸರಕಾರದ ಕ್ಯಾಬಿನೇಟ್‌ನಲ್ಲಿ ನಿರ್ಧಾರ ಮಾಡಿರುವ ಭಾಷಣವನ್ನು ನಿಯಮಗಳ ಪ್ರಕಾರ ಒದಲೆಬೇಕು ಆದ್ರೆ ಸರಕಾರ ಕೊಟ್ಟ ಭಾಷಣವನ್ನು ಮಾಡದೆ, ರಾಷ್ಟ್ರಗೀತೆ ಆಗುವವರೆಗೆ ಅಲ್ಲೆ ಇರಬೇಕಾಗಿದ್ದ ಅವರು ಶೀಘ್ರವಾಗಿ ಅಲ್ಲಿಂದ ತೆರಳಿರುವದು ಸಂವಿಧಾನ ಹಾಗೂ ೭ ಕೋಟಿ ಕನ್ನಡಿಗರಿಗೆ ಮಾಡಿದ ಅವಮಾನವಾಗಿದೆ. ದೇಶದಲ್ಲಿ ಬಿಜೆಪಿ ಹೊರತುಪಡಿಸಿದ ರಾಜ್ಯಗಳಲ್ಲಿ ರಾಜ್ಯಪಾಲರು ಕೇಂದ್ರ ಸರಕಾರದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಯಾರದ್ದೆ ಸರಕಾರದಲ್ಲಿ ಈ ರೀತಿ ರಾಜ್ಯಪಾಲರು ನಡೆದುಕೊಳ್ಳಬಾರದು. ಸಂವಿಧಾನಿಕ ಹುದ್ದೆಯಲ್ಲಿರುವವರು ಸಂವಿಧಾನದ ವಿಧಿ ನಿಯಮಗಳಂತೆ ನಡೆದುಕೊಳ್ಳಬೇಕು ಎಂದು ಹೇಳಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್