LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಶಾಸಕ ಬಾಬಾಸಾಹೇಬ  ಪ್ರಯತ್ನದಿಂದ 110 ಕೆ ವಿ ವಿದ್ಯುತ್ ಸ್ಟೇಷನ್ ಮಂಜೂರು.

ನೇಸರಗಿ. ಚನ್ನಮ್ಮನ ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ ಅವರ ಪ್ರಯತ್ನದಿಂದ ಕಿತ್ತೂರು ಕ್ಷೇತ್ರದ  ತಿಗಡೊಳ್ಳಿ ಮತ್ತು ತುರಮರಿ ಗ್ರಾಮಗಳಿಗೆ  2x20  ಎಂ ವಿ ಎ  110/11 ಕೆ ವಿ ಮಟ್ಟದ ನೂತನ ಕೆ ಇ ಬಿ ಎರಡು  ಉಪ  ಸ್ಟೇಷನಗಳು  ಮಂಜೂರು ಆಗಿದ್ದು ಈ ಭಾಗದ ಜನ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
      ಶಾಸಕರ  ನೇಗಿನಹಾಳ ಗ್ರಾಮದ ಗೃಹ ಕಚೇರಿಯಲ್ಲಿ ಶಾಸಕ ಬಾಬಾಸಾಹೇಬ ಪಾಟೀಲ ಅವರನ್ನು ಹೆಸ್ಕಾಂ ಅಧಿಕಾರಿಗಳು  ಸತ್ಕರಿಸಿದರು.
    ಈ ಸಂದರ್ಭದಲ್ಲಿ ಎ ಇ ಇ ಹಿರೇಮಠ, ಎಸ್ ಓ ಬಾಗಲಕೋಟ ಹಾಗೂ ಹೆಸ್ಕಾಂ ಅಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್