LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಡಾ. ರಾಜ್​ಕುಮಾರ್ ​ಕುರಿತು ಅವಹೇಳನ; ವಿನೋದ ಶೆಟ್ಟಿ ಅರೆಸ್ಟ್‌

ಬೆಂಗಳೂರು, ಸೆಪ್ಟೆಂಬರ್​ 15: ವರನಟ ಡಾ. ರಾಜ್​ಕುಮಾರ್  ಹಾಗೂ ಅವರ ಕುಟುಂಬದವರ ಬಗ್ಗೆ ಇತ್ತೀಚೆಗೆ ಅವಹೇಳನಕಾರಿ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ವಿನೋದ್ ಶೆಟ್ಟಿ ಎಂಬುವವರು ಇದೀಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ . ಜಾಲತಾಣದಲ್ಲಿ ಹೆಸರಾಗುತ್ತೆ ಅಂತಾ ವಿನೋದ್ ಶೆಟ್ಟಿ ನಾಲಗೆ ಹರಿಬಿಟ್ಟಿದ್ದರು ಎನ್ನಲಾಗಿದೆ.



ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ತೆರವು ವಿಚಾರ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಈ ವಿಚಾರವಾಗಿ ಸೋಶಿಯಲ್​ ಮೀಡಿಯಾದಲ್ಲಿ ಫ್ಯಾನ್ಸ್​ ವಾರ್​ ಕೂಡ ನಡೆದಿತ್ತು. ಇದೇ ವಿಚಾರವಾಗಿ ವಿನೋದ್ ಶೆಟ್ಟಿ, ವಿಡಿಯೋ ಒಂದನ್ನು ಮಾಡುವ ಮೂಲಕ ಸರ್ಕಾರಕ್ಕೆ ಮನವಿ ಮಾಡಿದ್ದರು. ಅವರ ವಿಡಿಯೋಗೆ ಅಣ್ಣಾವ್ರ ಅಭಿಮಾನಿಗಳು ಕೆಟ್ಟದಾಗಿ ಮಾತನಾಡಿದ್ದರು ಎನ್ನಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್