LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ರಂಜಾನ್‌ ದೇಶದಲ್ಲಿ ಭಾವೈಕ್ಯತೆ, ದಯೆ, ಜಾಗೃತಿಗೊಳಿಸಲಿ; ರಂಜಾನ್‌ಗೆ ಮೋದಿ ಶುಭಾಶಯ

ನವದೆಹಲಿ: ರಂಜಾನ್ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಸೋಮವಾರ ಹೇಳಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈದ್-ಉಲ್-ಫಿತರ್ ಹಬ್ಬದ ಶುಭಾಶಯಗಳು. ಈ ಹಬ್ಬವು ಸಮಾಜದಲ್ಲಿ ಭರವಸೆ, ಸಾಮರಸ್ಯ ಮತ್ತು ದಯೆಯ ಮನೋಭಾವ ಹೆಚ್ಚಿಸಲಿ ಎಂದು ಹಾರೈಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಜನತೆಗೆ ಈದ್ - ಉಲ್ - ಫಿತರ್ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದು, ಈದ್ ಸಹಾನುಭೂತಿ ಮತ್ತು ದಾನದ ಮನೋಭಾವವನ್ನು ಉತ್ತೇಜಿಸುವ ಸಂದರ್ಭವಾಗಿದೆ. ಈ ಹಬ್ಬವು ಎಲ್ಲರ ಜೀವನದಲ್ಲಿ ಶಾಂತಿ, ಪ್ರಗತಿ ಮತ್ತು ಸಂತೋಷವನ್ನು ತರಲಿ ಮತ್ತು ಸಕಾರಾತ್ಮಕ ಮನೋಭಾವದಿಂದ ಮುನ್ನಡೆಯಲು ನಮಗೆ ಶಕ್ತಿ ನೀಡಲಿ.

ಈದ್-ಉಲ್-ಫಿತರ್​ನ ಶುಭ ಸಂದರ್ಭದಲ್ಲಿ ನಾನು ಭಾರತ ಮತ್ತು ವಿದೇಶಗಳಲ್ಲಿ ವಾಸಿಸುವ ಎಲ್ಲ ಭಾರತೀಯರಿಗೆ, ವಿಶೇಷವಾಗಿ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್