Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯ ಮೃಣಾಲ್ ಗೆ ಇದೆ - ಚನ್ನರಾಜ ಹಟ್ಟಿಹೊಳಿ

ಬೆಳಗಾವಿ: ಮೃಣಾಲ ಹೆಬ್ಬಾಳಕರ್ ಅತ್ಯಂತ ಕ್ರಿಯಾಶೀಲ ಯುವಕನಾಗಿದ್ದು, ಲೋಕಸಭೆಗೆ ಹೋದಲ್ಲಿ ಜಿಲ್ಲೆಗೆ ಅನ್ಯಾಯವಾಗುವುದನ್ನು ತಡೆಯುವ ಸಾಮರ್ಥ್ಯವಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.




ಬೆಳಗಾವಿಯ ಅನಗೊಳದಲ್ಲಿ ಲೋಕಸಭೆ ಚುನಾವಣೆಯ ಪ್ರಚಾತ ಕೈಗೊಂಡು ಮಾತನಾಡಿದ ಅವರು, ವಿದ್ಯಾವಂತ, ಎಲ್ಲ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲ, ನಮ್ಮನ್ನು ಪ್ರತಿನಿದಿಸುವ ಸಮರ್ಥ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್. ಅವರನ್ನು ಆಯ್ಕೆ ಮಾಡಿದರೆ ಕೇವಲ ಒಂದೇ ವರ್ಷದಲ್ಲಿ ನಮ್ಮ ಮತ ಸಾರ್ಥಕವಾಯಿತು ಎನ್ನುವ ಭಾವನೆ ಬರುವಂತೆ ಕೆಲಸ ಮಾಡುತ್ತಾನೆ ಎಂದು ಅವರು ಹೇಳಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ಎಲ್ಲ 8 ವಿಧಾನ ಸಭಾ ಕ್ಷೇತ್ರಗಳಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪರ ಉತ್ತಮ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅತ್ಯಧಿಕ ಮುನ್ನಡೆ ಸಾಧಿಸಲಿದೆ. ಬಿಜೆಪಿ ಅಭ್ಯರ್ಥಿ ಕುರಿತು ಅವರ ಪಕ್ಷದಲ್ಲೇ ದೊಡ್ಡ ಮಟ್ಟದ ಅಸಮಾಧಾನವಿದೆ. ಕೆಲವು ಮುಖಂಡರು ಕಾಟಾಚಾರಕ್ಕೆನ್ನುವಂತೆ ಪ್ರಚಾರಕ್ಕೆ ಹೋಗುತ್ತಿದ್ದಾರೆ. ಜಗದೀಶ್ ಶೆಟ್ಟರ್ ಗೆ ಮತ ಹಾಕಲು ಜಿಲ್ಲೆಯ ಸ್ವಾಭಿಮಾನಿ ಜನರ ಮನಸ್ಸು ಒಪ್ಪುವುದಿಲ್ಲ. ಅವರು ಜಿಲ್ಲೆಗೆ ಮಾಡಿರುವ ಅನ್ಯಾಯವನ್ನು ನೋಡಿಯೂ ಮತ ಹಾಕಿದರೆ ರಾತ್ರಿ ಕಂಡ ಬಾವಿಯಲ್ಲಿ ಹಗಲು ಬಿದ್ದಂತಾಗುತ್ತದೆ ಎಂದು ಚನ್ನರಾಜ ಎಚ್ಚರಿಸಿದರು.


Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*