LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಮುಂಬೈ ಸರಣಿ ರೈಲು ಸ್ಫೋಟ ಪ್ರಕರಣ:12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂ​ ತಡೆ

ನವದೆಹಲಿ, ಜುಲೈ 24:

ನವದೆಹಲಿ, ಜುಲೈ 24: ಮುಂಬೈನಲ್ಲಿ 2006ರಲ್ಲಿ ನಡೆದ ಸರಣಿ ರೈಲು ಸ್ಫೋಟ(Train Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









189 ಜನರ ಸಾವಿಗೆ ಕಾರಣವಾದ 2006 ರ ಮುಂಬೈ ರೈಲು ಸ್ಫೋಟದ ಎಲ್ಲಾ 12 ಅಪರಾಧಿಗಳನ್ನು ಖುಲಾಸೆಗೊಳಿಸಿದ ಬಾಂಬೆ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ಆರೋಪಿಗಳು ಈಗಾಗಲೇ 18 ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದಿದ್ದಾರೆ. ವಿಶೇಷ ನ್ಯಾಯಾಲಯವು ಒಬ್ಬ ವ್ಯಕ್ತಿಯನ್ನು ಖುಲಾಸೆಗೊಳಿಸಿದ್ದರೂ, ರಾಜ್ಯ ಸರ್ಕಾರವು ಅದರ ವಿರುದ್ಧ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರಲಿಲ್ಲ. ಒಬ್ಬ ವ್ಯಕ್ತಿ ಜೈಲಿನಲ್ಲಿದ್ದಾಗ ಸಾವನ್ನಪ್ಪಿದ್ದ.

ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್​ ನೀಡಿದ್ದ 12 ಆರೋಪಿಗಳ ಖುಲಾಸೆ ತೀರ್ಪಿಗೆ ಸುಪ್ರೀಂಕೋರ್ಟ್​ ತಡೆ ನೀಡಿದೆ. ಆರೋಪಿಗಳು ಮತ್ತೆ ಜೈಲಿಗೆ ಮರುಳುತ್ತಾರಾ ಎಂದು ಕಾದು ನೋಡಬೇಕಿದೆ. ಸಾಕ್ಷ್ಯಾಧಾರಗಳ ಕೊರತೆ ಇರುವ ಕಾರಣ ಆರೋಪಿಗಳನ್ನು ಖುಲಾಸೆಗೊಳಿಸುತ್ತಿರುವುದಾಗಿ ಬಾಂಬೆ ಹೈಕೋರ್ಟ್​ ಹೇಳಿತ್ತು.









Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್