LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ನವಜೋಡಿ ರಶ್ಮಿಕಾ-ವಿಜಯ್ ರಣಬಾಲಿ ರೋಮ್ಯಾನ್ಸ್

ಹೊಸ ಬಾಳಿಗೆ ಕಾಲಿಟ್ಟಿರುವ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಈ ಜೋಡಿಯ ಹೊಸ ಚಿತ್ರ 'ರಣಬಾಲಿ'ಯ ಮೊದಲ ಹಾಡು ಬಿಡುಗಡೆ ಮಾಡಲಾಗಿದೆ.
'ಏನಯ್ಯ ಸ್ವಾಮಿ' ಗೀತೆಯಲ್ಲಿ ವಿಜಯ್ ರಶ್ಮಿಕಾ ಗಂಡ ಹೆಂಡತಿಯಾಗಿ ಅಭಿನಯಿಸಿದ್ದಾರೆ. ಈ ಜೋಡಿಯ ಆನ್ ಸ್ಕ್ರೀನ್ ರೋಮ್ಯಾನ್ಸ್ ಸಖತ್ ಆಗಿದೆ.
ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ರಣಬಾಲಿ ಎಂಬ ಸ್ವಾತಂತ್ರ್ಯ ಹೋರಾಟಗಾರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ ಮತ್ತು ರಶ್ಮಿಕಾ ಜಯಮ್ಮ ಎಂಬ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ನ ನವೀನ್ ಯೆರ್ನೇನಿ ಮತ್ತು ವೈ. ರವಿ ಶಂಕರ್ ನಿರ್ಮಿಸಿದ್ದಾರೆ ಮತ್ತು ಟಿ-ಸಿರೀಸ್ ಪ್ರಸ್ತುತಪಡಿಸಿದೆ. ಚಿತ್ರವು ಸೆಪ್ಟೆಂಬರ್ 11 ರಂದು ಬಿಡುಗಡೆಯಾಗಲಿದೆ. ಕಥೆ 19ನೇ ಶತಮಾನದಲ್ಲಿ ಬ್ರಿಟಿಷ್ ಆಡಳಿತದ ಸಮಯದಲ್ಲಿ ನಡೆದ ನಿಜ ಘಟನೆಗಳಿಂದ ಪ್ರೇರಿತವಾಗಿದೆ.
ರಾಹುಲ್ ಸಾಂಕೃತ್ಯಾಯನ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಅಜಯ್ ಅತುಲ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ. ಶ್ವೇತಾ ಮೋಹನ್ ಮತ್ತು ಕಾರ್ತಿಕ್ ಈ ಗೀತೆಯನ್ನ ಹಾಡಿದ್ದಾರೆ. ಕನ್ನಡದಲ್ಲಿಯೂ ಹಾಡು ಬಿಡುಗಡೆ ಮಾಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್