LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಈ ವರ್ಷ ರಾಜ್ಯೋತ್ಸವ ಪ್ರಶಸ್ತಿಗಾಗಿ ಆನ್‌ಲೈನ್‌ ಅರ್ಜಿ ಇಲ್ಲ: ಸಚಿವ ತಂಗಡಗಿ

ಬೆಂಗಳೂರು, ಅಕ್ಟೋಬರ್ 9: ಇನ್ನೇನು ಕೆಲವೇ ದಿನಗಳಲ್ಲಿ ಕನ್ನಡ ರಾಜ್ಯೋತ್ಸವ ಬರುತ್ತಿದೆ. ಈ ವರ್ಷ 70ನೇ ಕನ್ನಡ ರಾಜ್ಯೋತ್ಸವ ಆಚರಿಸಲ್ಪಡುತ್ತಿದ್ದು 70 ಮಂದಿ ಅರ್ಹ ಸಾಧಕರನ್ನು ಗುರುತಿಸಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ  ನೀಡಲು ಸರ್ಕಾರ ನಿರ್ಧರಿಸಿದೆ. ಆದರೆ ಅಚ್ಚರಿಯ ವಿಚಾರವೆಂದರೆ, ಇದೇ ಮೊದಲ ಬಾರಿಗೆ ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಕೈಬಿಡಲಾಗಿದೆ. ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಘೋಷಣೆ ಮಾಡಿದ್ದಾರೆ.





70 ಮಂದಿ ಅರ್ಹ ಗಣ್ಯರಿಗೆ ಈ ವರ್ಷ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗುತ್ತದೆ. ಆಯ್ಕೆ ಸಮಿತಿಯು ಅರ್ಹರ ಪಟ್ಟಿ ಸಿದ್ಧಪಡಿಸಲಿದೆ. ಈಗಾಗಲೇ ಇಲಾಖೆಗೆ ಸಲ್ಲಿಕೆಯಾಗಿರುವ ಸ್ವಯಂ ಅರ್ಜಿಗಳ ಬಗ್ಗೆ ನಿರ್ಧಾರವನ್ನು ಆಯ್ಕೆ ಸಮಿತಿಯೇ ಕೈಗೊಳ್ಳಲಿದೆ ಎಂದು ಸಚಿವರು ತಿಳಿಸಿದ್ದಾರೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿಯು 5 ಲಕ್ಷ ರೂ. ನಗದು ಬಹುಮಾನ, 25 ಗ್ರಾಂ ಚಿನ್ನದ ಪದಕ, ಶಾಲು, ಪ್ರಶಸ್ತಿ ಪತ್ರ ಮತ್ತು ಸ್ಮರಣೆಗೆಗಳನ್ನು ಒಳಗೊಂಡಿರಲಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್