LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

‘ಲಿಕ್ವಿಡ್ ನೈಟ್ರೋಜನ್’ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ




ಬೆಂಗಳೂರು: ರಾಜ್ಯದಲ್ಲಿ ‘ಲಿಕ್ವಿಡ್ ನೈಟ್ರೋಜನ್’ ನಿಷೇಧ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಒಂದು ವೇಳೆ ಬಳಸಿದ್ರೆ 7 ವರ್ಷ ಜೀವಾವಧಿ ಶಿಕ್ಷೆ, 10 ಲಕ್ಷ ದಂಡ ವಿಧಿಸಲಾಗುತ್ತದೆ.

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಸ್ಮೋಕಿಂಗ್ ಬಿಸ್ಕತ್ ಅಥವಾ ಡೆಸರ್ಟ್ಸ್ ಹಾಗೂ ಇತರೆ ತಿನಿಸುಗಳನ್ನು ಸೇವನೆಗಾಗಿ ಗ್ರಾಹಕರಿಗೆ ಒದಗಿಸುವ ಸಂದರ್ಭದಲ್ಲಿ ಲಿಕ್ವಿಡ್ ನೈಟ್ರೋಜನ್ (ದ್ರವ ಸಾರಜನಕ) ಬಳಸುವುದನ್ನು ನಿರ್ಬಂಧಿಸಲಾಗಿದೆ.






ಈ ಕುರಿತು ಮೇ 3ರಂದು ಆದೇಶಿಸಲಾಗಿದ್ದು, ಅಗತ್ಯ ಪ್ರಕಟಣೆಯನ್ನು ಹೊರಡಿಸಲಾಗಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಇದೀಗ ಮತ್ತೊಮ್ಮೆ ಪ್ರಕಟಣೆ ನೀಡಲಾಗಿದೆ. ಆದೇಶವನ್ನು ಉಲ್ಲಂಘಿಸಿದಲ್ಲಿ ಆಹಾರ ತಯಾರಕರ ವಿರುದ್ಧ 7 ವರ್ಷ ಜೀವಾವಧಿ ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗಳ ವರೆಗೆ ದಂಡ ವಿಧಿಸಲಾಗುವುದು ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.




ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದು 12 ವರ್ಷರ ಬಾಲಕಿಯ ಹೊಟ್ಟೆಯಲ್ಲಿ ರಂದ್ರವಾಗಿತ್ತು ಈ ಜನರಲ್ಲಿ ಆತಂಕ ಸೃಷ್ಟಿಸಿದ್ದು ಇದರ ಬೆನ್ನಲ್ಲೇ ಲಿಕ್ವಿಡ್ ನೈಟ್ರೋಜನ್ ಪಾನ್ ನಿಷೇಧಕ್ಕೆ ಹೋಟೆಲ್ ಅಸೋಸಿಯೇಷನ್ ಮುಂದಾಗಿತ್ತು.

ಜೊತೆಗೆ ಎಲ್ಲಾ ಹೋಟೆಲ್ ಹಾಗೂ ಪಾನ್ ಬೀಡಾ ಅಂಗಡಿಗಳಿಗೂ ಹೋಟೆಲ್ ಅಸೋಸಿಯೇಷನ್ ಆದೇಶ ನೀಡಿದೆ. ಈ ಆದೇಶ ಮೀರಿಯೂ ಒಂದು ವೇಳೆ ಲಿಕ್ವಿಡ್ ನೈಟ್ರೋಜನ್ ಪಾನ್ ಮಾರಿದ್ದೇ ಆದರೆ ಅಂತಹ ಹೋಟೆಲ್​ ಅಥವಾ ಪಾನ್ ಬೀಡಾ ದಂಡ ಆಥವಾ ಪರವಾನಿಗೆ ರದ್ದು ಮಾಡಲು ನಿರ್ಧರಿಸಲಾಗಿದೆ.



Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್