LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಮಂಡ್ಯ, ಕೋಲಾರದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

ಬೆಂಗಳೂರು, ಏಪ್ರಿಲ್ 17: ಹಳೇ ಮೈಸೂರು ಗೆಲ್ಲುವುದಕ್ಕೆ ಕಾಂಗ್ರೆಸ್​ ಈಗಾಗಲೇ ಒಂದು ಕಾರ್ಡ್​ ಪ್ಲೇ ಮಾಡಿದೆ. ಅದು ಒಕ್ಕಲಿಗ ಜಾತಿ ಕಾರ್ಡ್​. ಇದೇ ಒಕ್ಕಲಿಗ ಅಸ್ತ್ರವನ್ನ ಮತ್ತಷ್ಟು ಜೀವಂತವಾಗಿಡಲು ಕಾಂಗ್ರೆಸ್ ಮತ್ತೊಂದು​ ಪ್ಲ್ಯಾನ್ ಮಾಡಿಕೊಂಡಿದೆ.

ಮೋದಿ ಆಗಮನಕ್ಕೂ ಕೌಂಟರ್​ ಕೊಡಲು ನಾಳೆ (ಏಪ್ರಿಲ್ 17) ರಾಹುಲ್ ಗಾಂಧಿಯವರನ್ನಅಖಾಡಕ್ಕೆ ಇಳಿಸುತ್ತಿದ್ದಾರೆ. ಹೌದು.. ನಾಳೆ ಮಧ್ಯಾಹ್ನ 1.20ಕ್ಕೆ ರಾಹುಲ್​ ಗಾಂಧಿ   ಕೇರಳದಿಂದ ಬೆಂಗಳೂರಿನ ಹೆಚ್​ಎಎಲ್​​ಗೆ ಆಗಮಿಸಲಿದ್ದಾರೆ.

ಅಲ್ಲಿಂದ ಮಂಡ್ಯಕ್ಕೆತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್​ ಮೂಲಕ ಕೋಲಾರಕ್ಕೆ  ತೆರಳಲಿದ್ದಾರೆ.. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಕ್ತರ ಸಾಮಾಜಿಕ ಸೇವೆ ಮತ್ತಷ್ಟು ಪ್ರೇರಣೆ-ಹುಮ್ಮಸ್ಸು ನೀಡಿದೆ : ಮಲ್ಲಿಕಾರ್ಜುನ ಶ್ರೀಸಂಚಾರ ಸುಗಮ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ತಾಕೀತು ಭ್ರಷ್ಟಾಚಾರ ಎಸಗಿದ ಸಚಿವರನ್ನು ಕೈಬಿಡಲು ಆಗ್ರಹಿಸಿ  ಬಿಜೆಪಿವತಿಯಿಂದ ಪ್ರತಿಭಟನೆ ಶಾಶ್ವತ ಪುನರ್ವಸತಿ ಹಾಗೂ ಕಾನೂನುಬದ್ಧ ಎಲ್ಲಾ ಹಕ್ಕು-ಸೌಲಭ್ಯಗಳಿಗಾಗಿ ಮೊಳವಾಡ ಗ್ರಾಮಸ್ಥರ ಮನವಿಕೃಷ್ಣಾ ಮೇಲ್ದಂಡೆ ನಿರಾಶ್ರಿತರಿಗೆ KAS ನೇಮಕಾತಿಯಲ್ಲಿ ಮೀಸಲಾತಿ ನಿರಾಕರಣೆ - ಸರ್ಕಾರದ ವಿರುದ್ಧ ಕಿಸಾನ ಸಂಘ ಆಕ್ರೋಶಬಳ್ಳಾರಿ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕು: ಬಿಜೆಪಿ ರೈತ ಮೋರ್ಚಾ ಅಹೋರಾತ್ರಿ ಧರಣಿಆಗಸ್ಟ್‌ 10ರೊಳಗೆ ಎಲ್ಲ ಕಾಲುವೆಗಳಿಗೆ ನೀರು ಹರಿಸಿ: ತುಂಗಭದ್ರಾ ರೈತ ಸಂಘದ ಆಗ್ರಹವೈಟ್‌ಬೋರ್ಡ್ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಆಗ್ರಹ: 200 ಆಟೋಗಳೊಂದಿಗೆ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತ