LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಾರ್ಚ್​ 9 ರಂದು ವಿಧಾನಸೌಧ ಸುತ್ತಮುತ್ತ ವಾಹನ ಸಂಚಾರ ಬಂದ್‌

ಬೆಂಗಳೂರು, ಮಾರ್ಚ್​ 08: ಕರ್ನಾಟಕ ರಾಜ್ಯ ಪೊಲೀಸ್  ಇಲಾಖೆಯ ವತಿಯಿಂದ 2ನೇ ಆವೃತ್ತಿಯ ರಾಜ್ಯ ಮಟ್ಟದ ಕರ್ನಾಟಕ ಪೊಲೀಸ್ ರನ್  ಕಾರ್ಯಕ್ರಮವನ್ನು ಭಾನುವಾರ (ಮಾ.09) ರಂದು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.






  1. ವಿಧಾನಸೌಧದ ಕಡೆಗೆ ಸಂಚರಿಸುವ ವಾಹನಗಳನ್ನು ಕೆ.ಆರ್ ಸರ್ಕಲ್‌ನಲ್ಲಿ ಮಾರ್ಗ ಬದಲಾಯಿಸಿ ಪೊಲೀಸ್‌ ಕಾರ್ನರ್ ಕಡೆಗೆ ಚಲಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ವಿಧಾನಸೌಧದ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  2. ಬಾಳೇಕುಂದ್ರಿ ವೃತ್ತ ಮತ್ತು ಸಿಟಿಒ ಜಂಕ್ಷನ್‌ನಿಂದ ವಿಧಾನಸೌಧ ಕಡೆಗೆ ಹೋಗುವ ವಾಹನಗಳನ್ನು ಪೊಲೀಸ್ ತಿಮ್ಮಯ್ಯ ಜಂಕ್ಷನ್‌ನಲ್ಲಿ ರಾಜಭವನದ ಕಡೆಗೆ ಹಾಗೂ ಕನ್ನಿಂಗ್ ಹ್ಯಾಮ್ ರಸ್ತೆ ಕಡೆಗೆ ಕಳುಹಿಸಲಾಗುವುದು. ವಿಧಾನಸೌಧ ಕಡೆಗೆ ಯಾವುದೇ ವಾಹನಗಳ ಪ್ರವೇಶಕ್ಕೆ ಬೆಳಗ್ಗೆ 06:00 ರಿಂದ 10:00 ಗಂಟೆಯವರೆಗೆ ಅವಕಾಶವಿರುವುದಿಲ್ಲ.

  3. ಹಳೆ ಮದ್ರಾಸ್ ರಸ್ತೆ ಮತ್ತು ಹಳೆ ವಿಮಾನ ನಿಲ್ದಾಣ ರಸ್ತೆಯ ಕಡೆಗೆ ಹೋಗುವ ವಾಹನಗಳನ್ನು ಪಡ್ಲನ್ ಜಂಕ್ಷನ್‌ನಿಂದ ದೇವಾಂಗ ರಸ್ತೆ, ಶಾಂತಿನಗರ ಮತ್ತು ರಿಚ್ಮಂಡ್​ ವೃತ್ತಕ್ಕೆ ಕಳುಹಿಸಲಾಗುವುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್