LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

*ಒಂದು ದಿನದ ಆನ್ಲೈನ್ ( Online) ವಿಶೇಷ  ಕಾರ್ಯಗಾರ* 



ಗದಗ,ಎ,೦೯ : ಎಸ್ ಕೆ ಎನ್ ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ  *Passive Income From Mutual Funds and Exchange Traded Funds (ETF).* ಒಂದು ದಿನದ ವಿಶೇಷ  ಆನ್ಲೈನ್ ಉಪನ್ಯಾಸ ಕಾರ್ಯಕ್ರಮವನ್ನು ವಾಣಿಜ್ಯ ವಿಭಾಗವು ಆಯೋಜನೆ ಮಾಡಲಾಗಿದು

ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ವನ್ನು  *ಥಿ ಎಕನಾಮಿಕ್ ಟೈಮ್ಸ್* ನಿಂದ (The Economic Times) ಸಂಜಯ್ ಕಾತುರಿಯ

ರವರು ಮ್ಯೂಚುಯಲ್ ಫಂಡ್ಸ್ ಬಗ್ಗೆ (SIP), NSE ನ NIFTY, ಷೇರು ಮಾರುಕಟ್ಟೆಯಲ್ಲಿ ಲಭ್ಯವಿರುವ (Large, Mid and Small Cap) ಹೂಡಿಕೆ ಬಗ್ಗೆ B.Com BFSI (AEDP Course) ವಿದ್ಯಾರ್ಥಿಗಳನ್ನು ಕುರಿತು ಆನ್ಲೈನ್ ಉಪನ್ಯಾಸವನ್ನು  ನೀಡಿರುತ್ತಾರೆ ಈ ಕಾರ್ಯಕ್ರಮದಲ್ಲಿ ವಾಣಿಜ್ಯ ಶಾಸ್ತ್ರದ ವಿಭಾಗದ ಮುಖ್ಯಸ್ಥರಾದ ಶ್ರೀ ಅಕ್ಕಿ ಮಾರುತಿ ಅವರು ಪ್ರಾಸ್ತಾವಿಕ ನುಡಿಗಳನ್ನು ಮಾತನಾಡುತ್ತಾ ಅವಶ್ಯಕವಾಗಿರುವ ಸ್ಮಾರ್ಟ್ ಹೂಡಿಕೆಯ ವಿವಿಧ ಆಯಾಮಗಳನ್ನು ಕುರಿತು ಮತ್ತು ಕಾರ್ಯಕ್ರಮದ ಉದ್ದೇಶಗಳನ್ನು ತಿಳಿಸಿರುತ್ತಾರೆ.  ಈ ವಿಶೇಷ ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾಕ್ಟರ್ ಜಿ ಶಿವರಾಜ್ ಗುರಿಕಾರ್ ರವರು ಅಧ್ಯಕ್ಷತೆಯ ನುಡಿಗಳನ್ನು ಮಾತನಾಡುತ್ತಾ ಕಾರ್ಯಕ್ರಮವನ್ನು ಆಯೋಜಿಸಿದ್ದ ವಿಭಾಗಕ್ಕೆ ಅಭಿನಂದನೆಗಳನ್ನು ತಿಳಿಸಿರುತ್ತಾರೆ ಈ ಒಂದು ಕಾರ್ಯಕ್ರಮದಲ್ಲಿ ವಾಣಿಜ್ಯಶಾಸ್ತ್ರದ ವಿಭಾಗದ ಎಲ್ಲಾ ಅಧ್ಯಾಪಕರು ಕಾರ್ಯಕ್ರಮಕ್ಕೆ ಸಾಕ್ಷಿ ಯಾಗಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್