LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಂಗಳಮುಖಿಯರಿಂದ  ನಮ್ಮ ಮತ ನಮ್ಮ ಹಕ್ಕು ಮತದಾನ ಜಾಗೃತಿ ಜಾಥ 

ಬಳ್ಳಾರಿ  ಏ 30 ಮಹಿಳಾ ಮತ್ತು ಮಕ್ಕಳ ಇಲಾಖೆ ಮತ್ತು ಮಹಿಳಾ ಅಭಿವೃದ್ಧಿ ನಿಗಮ  ಹಾಗೂ ಅಲ್ಪಸಂಖ್ಯಾತರ ಮಂಗಳಮುಖಿಯರ ಸಂಸ್ಥೆಯಿಂದ  ನಗರದ ಎಸ್ ಪಿ ವೃತ್ತದಲ್ಲಿ ಲೋಕಸಭೆ ಸಾರ್ವತ್ರಿಕ ಚುನಾವಣೆಯ ನಿಮಿತ್ತ ನಮ್ಮ ಮತ ನಮ್ಮ ಹಕ್ಕು ಮತದಾನ ಜಾಗೃತಿ ಜಾಥ ನಡೆಸಲಾಯಿತು,


 ಈ ಸಂದರ್ಭದಲ್ಲಿ ಜಿಲ್ಲಾ ನಿರೂಪಣ ಅಧಿಕಾರಿ : ರಾಮಕೃಷ್ಣ ನಾಯಕ, ಸೇರಿದಂತೆ ಹಲವಾರು ಅಧಿಕಾರಿಗಳು ಮತ್ತು ಪ್ರಗತಿ ಸದಾ ಸೇವಾ ಸಂಘ ದಿಂದ   ಚಾಂದಿನಿ ಅಂಬಿಕಮ್ಮ ಶೋಭಾ ಸಂದ್ಯಾ ರಾಣಿ,ಜ್ಯೋತಿ  ಮಾಬುನ್ನಿ  ಸಿಮ್ರಾನ್ ಭಾರತ್  ಲಕ್ಶ್ಮೀ ನರಸಮ್ಮ , ಕೃಷ್ಣ, ಗೌಷಿಯಾ ಸೇರಿದಂತೆ  ನೂರಾರು ಮಂಗಳಮುಖಿಯರು ಉಪಸ್ಥಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್