LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾರ್ಪೊರೇಟ್ ಮಿತ್ರ ಕಮಿಟಿ ಸದಸ್ಯರಾಗಿ ಪನ್ನರಾಜ್ ನೇಮಕ







ಬಳ್ಳಾರಿ, ಮಾ.24:ನಗರದ ಖ್ಯಾತ ಲೆಕ್ಕಪರಿಶೋಧಕ ಸಿರಿಗೇರಿ ಪನ್ನರಾಜ್ ಅವರನ್ನು ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆಯ ಕಾರ್ಪೊರೇಟ್ ಮಿತ್ರ ಕಮಿಟಿಗೆ 2026-27 ನೇ ಸಾಲಿಗೆ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ .

ಸೂಕ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಕ್ಷೇತ್ರದಲ್ಲಿನ ಕಾರ್ಯಕ್ಷಮತೆಯನ್ನು ಪರಿಗಣಿಸಿ ಈ ನೇಮಕ ಮಾಡಲಾಗಿದೆ.

2030 ರ ವೇಳೆಗೆ ಸೂಕ್ಮ, ಸಣ್ಣ ಮತ್ತು ಮಧ್ಯಮ ಉದ್ದಿಮೆಗಳ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯನ್ನು ಒಂದು ಪ್ರಮುಖ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಪನ್ನರಾಜ್ ಅವರು ಕಾರ್ಯನಿರ್ವಹಿಸುತ್ತಿದ್ದಾರೆ.

ಭಾರತೀಯ ಚಾರ್ಟರ್ಡ್ ಅಕೌಂಟಂಟ್ಸ್ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ, ದಕ್ಷಿಣ ಭಾರತ ಪ್ರಾಂತೀಯ ಅಧ್ಯಕ್ಷರಾಗಿ ಸೇವೆಸಲ್ಲಿರುವ ತಮಗೆ ಈ ಸ್ಥಾನ ನೀಡಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಪನ್ನರಜ್ ಅವರು ಬರ೭ವ ಒಂದು ವರ್ಷದಲ್ಲಿ ಈ ಲ್ಷೇತ್ರದಲ್ಲಿ ಗಮನಾರ್ಹ ಕೆಲಸ ಮಾಡಲು ಶ್ರಮಿಸುವುದಾಗಿ ಹೇಳಿದ್ದಾರೆ.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್