LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಜಿಲ್ಲಾ ಜಾಲತಾಣ ಅಧ್ಯಕ್ಷರಾಗಿ ಪರಶುರಾಮ ಮೇತ್ರಿ ಆಯ್ಕೆ

ಮಹಾಲಿಂಗಪುರ: ಬಾಗಲಕೋಟೆ ಜಿಲ್ಲೆಯ ಪರಿಶಿಷ್ಟ ವಿಭಾಗದ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರನ್ನಾಗಿ ಮಹಾಲಿಂಗಪುರ ಪಟ್ಟಣದ ಪರಶುರಾಮ ಮೇತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ರಾಜು ಮಣ್ಣಿಕೇರಿ ತಿಳಿಸಿದ್ದಾರೆ.
ಮೇತ್ರಿಯವರು ತೆರದಾಳ ಮತಕ್ಷೇತ್ರದ ಪರಿಶಿಷ್ಟ ಜಾತಿ ಪಂಗಡದ ನಾಯಕ, ಸಾರ್ವಜನಿಕ ಬದುಕಿನ ಸೇವೆ ಗುರುತಿಸಿ ಕಾಂಗ್ರೆಸ್ ಪಕ್ಷದ ಬಲ ವರ್ಧನೆ ಸಲುವಾಗಿ ಇವರಿಗೆ ಹೆಚ್ಚಿನ ಹೊಣೆಯನ್ನು ನೀಡಿದ್ದು, ತರುವಾಯ ಇವರು ಕಾಂಗ್ರೆಸ್ ಪಕ್ಷದ ಹಿರಿಯ ಕಿರಿಯ ಎಲ್ಲರನ್ನೂ ಒಳಗೊಂಡಂತೆ ಅವರೆಲ್ಲರ ವಿಶ್ವಾಸದ ಅಡಿಯಲ್ಲಿ ಕಾರ್ಯ ನಿರ್ವಹಿಸಲು ಪಕ್ಷದ ಮೂಲಗಳು ತಿಳಿಸಿವೆ.
ಸೇವೆ ಗುರುತಿಸಿ ಶಿಫಾರಸು ಮಾಡಿದ ತೇರದಾಳ ಮತ ಕ್ಷೇತ್ರದ ಕಾಂಗ್ರೆಸ್ ಧುರೀಣ ಸಿದ್ದು ಕೊಣ್ಣೂರ ಅವರನ್ನು ಸೇರಿದಂತೆ ಉಸ್ತುವಾರಿ ಸಚಿವರಾದ ಆರ್. ಬಿ.ತಿಮ್ಮಾಪುರ, ಕೆಪಿಸಿಸಿ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಪ್ಪ ಸಿಂಗಾಡಿ ಮತ್ತು ಪರೋಕ್ಷ ಹಾಗೂ ಅಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಮೇತ್ರಿಯವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್