LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ನಟ ದರ್ಶನ್​ ಅರೆಸ್ಟ್ ಬೆನ್ನಲ್ಲೇ ಮನೆ ಬಳಿ ಪೊಲೀಸ್ ಭದ್ರತೆ

ಬೆಂಗಳೂರು, ಜೂನ್.11: ಆಪ್ತೆ ಪವಿತ್ರಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರನ್ನು ಕೊಲೆ ಮಾಡಲು ಸುಪಾರಿ ನೀಡಿದ್ದರು ಎಂಬ ಕಾರಣಕ್ಕೆ ಚಾಲೆಂಜಿಂಗ್ ಸ್ಟಾರ್, ನಟ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ.

ವಿಜಯನಗರ ಎಸಿಪಿ ಚಂದನ್​ ತಂಡ ಮೈಸೂರಿನ ಫಾರ್ಮ್​​ಹೌಸ್​ನಲ್ಲಿ ನಟ ದರ್ಶನ್​ ಅರೆಸ್ಟ್ ಮಾಡಿದ್ದಾರೆ. ಈ ಘಟನೆ ಬೆನ್ನಲ್ಲೇ ಬೆಂಗಳೂರಿನ ನಟ ದರ್ಶನ್​ ಮನೆ ಬಳಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ದರ್ಶನ್​ ಮನೆ ಬಳಿ ಬ್ಯಾರಿಕೇಡ್ ಹಾಕಿ 20ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಫ್ಯಾನ್ಸ್​ಗಳಿಂದ ಏನಾದ್ರು ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪೊಲೀಸರು ಎಚ್ಚರಿಕೆ ವಹಿಸಿದ್ದಾರೆ. ಸದ್ಯ ದರ್ಶನ್ ಮನೆ ಬಳಿ ಯಾರು ಕೂಡ ಇಲ್ಲ ಎಂದು ತಿಳಿದುಬಂದಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದ. ಈ ಹಿನ್ನೆಲೆ ನಟ ದರ್ಶನ್, ಚಿತ್ರದುರ್ಗದ ದರ್ಶನ್ ಫ್ಯಾನ್ ಸಂಘಟನೆ ಅಧ್ಯಕ್ಷನಿಗೆ ಫೋನ್ ಕಾಲ್ ಮಾಡಿ ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನ ಕರೆತರುವಂತೆ ಹೇಳಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್