LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟ: ಡ್ರೋನ್ ಪ್ರತಾಪ್‌ಗೆ  ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ

ತುಮಕೂರು, ಡಿಸೆಂಬರ್​ 16: ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್‌ಗೆ  ಡಿಸೆಂಬರ್‌ 26ರವರೆಗೂ ನ್ಯಾಯಾಂಗ ಬಂಧನ ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯ ಆದೇಶಿಸಿದೆ. ಅನುಮತಿ ಇಲ್ಲದೇ ಸ್ಫೋಟಗೊಳಿಸಿದ್ದಕ್ಕೆ ಡ್ರೋನ್​ ಪ್ರತಾಪ್​ನನ್ನು ಮಿಡಿಗೇಶಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಸೋಮವಾರ (ಡಿ.16) ನ್ಯಾಯಾಲಯದ ಮುಂದೆ ಹಾಜಪಡಿಸಿದರು.





ಸೋಮವಾರ (ಡಿ.16) ಪೊಲೀಸ್​ ಕಸ್ಟಡಿ ಅಂತ್ಯವಾಗಿದ್ದು, ಪೊಲೀಸರು ಡ್ರೋನ್​ ಪ್ರತಾಪ್​ ಅವರನ್ನು ನಾಯ್ಯಾಲಯದ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಡ್ರೋನ್​ ಪ್ರತಾಪ್​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.





ಪ್ರಕರಣ ಸಂಬಂಧ ಡ್ರೋನ್​ ಪ್ರತಾಪ್​ ಅವರ ವಿರುದ್ಧ ಮಿಡಿಗೇಶಿ ಠಾಣೆ ಪೊಲೀಸರು BNS ಸೆಕ್ಷನ್ 288 ಮತ್ತು ಸ್ಫೋಟ ವಸ್ತು ನಿಯಂತ್ರಣ ಕಾಯ್ದೆ 3ರ ಅಡಿ ಪ್ರಕರಣ ದಾಖಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್