LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ  ಕಪ್ಪು ಪಟ್ಟಿ ಧರಸಿ ಪ್ರತಿಭಟನಾ ಧರಣಿ 



ಬಳ್ಳಾರಿ, ಮಾ.27: ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಕಡ್ಡಾಯವಾಗಿ ಜಾರಿಗೊಳಿಸುವ ಮೂಲಕ   ನೇರ ನೇಮಕಾತಿಯ ಜೊತೆಗೆ ಪದೋನ್ನತಿಯಲ್ಲೂ ಹಾಗೂ ಬ್ಯಾಕ್ ಲಾಗ್. ಕೆಐಎಡಿಬಿ,  ಬಿಡಿಎ ಹಾಗೂ ಸರ್ಕಾರಿ ಗುತ್ತಿಗೆ ನೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ  ಒಳ ಮೀಸಲಾತಿಯನ್ನು ಅನುಷ್ಟಾನಕ್ಕೆ ತರಬೇಕೆಂದು ಆಗ್ರಹಿಸಿ. ಇಂದು ನಗರದ ಡಿಸಿ ಕಚೇರಿ ಮುಂದೆ  ಒಳ ಮೀಸಲಾತಿ ಜಾರಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯ್ತು.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

ಈ ವರೆಗೆ ಒಳ ಮೀಸಲಾತಿ ಜಾರಿಗೆ ಸಚಿವ ಮಹದೇವಪ್ಪ ಮೊದಲಾದವರು ಆಕ್ಷೇಪ ಎತ್ತುತ್ತಿದ್ದಾರೆಂದು.

ಎಸ್ ಸಿ ಎಸ್ ಪಿ, ಟಿಎಸ್ ಪಿ ಅನುದಾನದಲ್ಲೂ ಸಹ 6:6:5ರ ಅನುಪಾತದಲ್ಲಿ ಹಂಚಿಕೆಯಾಗಬೇಕು. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿಯೊಂದಿಗೆ ಪ್ರತ್ಯೇಕ ನಿಗಮ ಹಾಗೂ ಪ್ರತ್ಯೇಕ ಪ್ಯಾಕೇಜ್ ಘೋಷಿಸಬೇಕು. ಶಾಶ್ವತ ಆಯೊಗ ನೇಮಕ ಹಾಗೂ ಮೀಸಲಾತಿ ಹೆಚ್ಚಳಕ್ಕೆ ಕಾನೂನು ರೀತ್ಯಾ ಕ್ರಮ ಕೈಗೊಳ್ಳಬೇಕು ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂಪಡೆಯಬೇಕು. ಆದಿ ಜಾಂಬವ ಅಭಿವೃದ್ಧಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ಧಿ ಮಂಡಳಿ (ಲಿಡ್ಕರ್), ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ ಎರೆಡು ಸಾವಿರ ಕೋಟಿ ರೂ ಅನುದಾನ ನೀಡಬೇಕೆಂದು ಆಗ್ರಹಿಸಲಾಯ್ತು.

ಪ್ರತಿಭಟನೆಯಲ್ಲಿ ಎ.ಈಶ್ವರಪ್ಪ, ಟಿ.ಪಂಪಾಪತಿ, ಕೆ.ವೆಂಕಟೇಶ್ ಮೂರ್ತಿ, ಇ.ರಾಜೇಶ್, ಚೇಳ್ಳಗುರ್ಕಿ ರಾಮಣ್ಣ, ಅರುಣಾ ಚಲಂ, ಹೆಚ್.ಮಾರೆಣ್ಣ, ವಿಶ್ವನಾಥ ಶರ್ಮ, ಪ್ರಸಾದ್, ಗಂಗಾಧರ ಮೊದಲಾದವರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್