LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಕಪ್ಪಗಲ್ಲು  ಮುನಿಸ್ವಾಮಿಗೆ ಪುನೀತ್ ರಾಜ್ ಕುಮಾರ್ ಪ್ರಶಸ್ತಿ







ಬಳ್ಳಾರಿ, ಮಾ.27.: ನಗರದ ಡಾ.ಸಿ. ಮುನಿಸ್ವಾಮಿ ಕಪ್ಪಗಲ್ಲು ಇವರಿಗೆ ಬೆಂಗಳೂರಿನ ಚಿತ್ರ ಸಂತೆ  ಇವರಿಂದ ನಟ  ಪುನೀತ್ ರಾಜ್ ಕುಮಾರ್  ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಸಮಾಜ ಸೇವೆ ಹಾಗೂ ಕಳೆದ 20 ವರ್ಷಗಳಿಂದ  ಸಾಮೂಹಿಕ ವಿವಾಹಗಳನ್ನು ನಡೆಸುತ್ತಾ ಬಂದಿರುವ   ಮುನಿಸ್ವಾಮಿಯವರ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ.

ಕಾರ್ಯಕ್ರಮದಲ್ಲಿ ಚಿತ್ರಸಂತೆ ಆಯೋಜನೆಯ ಅಧ್ಯಕ್ಷರ ಗಿರೀಶ್ ಗೌಡ, ಚಲನಚಿತ್ರ ನಾಯಕಿ  ರಚನಾ ರಾಯ್ ಹಾಗೂ ಹಿಂದಿ ಚಲನಚಿತ್ರ ನಾಯಕ ಜಯ ಪ್ರಭು ಲಿಂಗಾಯತ್ ಮತ್ತು ಸಿನಿ ಕ್ಷೇತ್ರದ ಹಲವಾರು ಮುಖಂಡರು ಪಾಲ್ಗೊಂಡಿದ್ದರು.







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್