LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"







ಬಳ್ಳಾರಿ, ಏ.19 ಜಿಲ್ಲೆ ಸಂಡೂರು ತಾಲೂಕು ತೋರಣಗಲ್ಲು ಗ್ರಾಮದ ಒಂದನೇ ವಾರ್ಡ್ ಜನತಾ ಕಾಲೋನಿಯಲ್ಲಿ ಆಸ್ಪತ್ರೆಯಲ್ಲಿರುವ ಕುಡಿಯುವ ನೀರಿನ ಫಿಲ್ಟರ್  ನೀರು ಘಟಕ ಆರು ತಿಂಗಳ ಹಿಂದಗಡೆ ಕೆಟ್ಟು ಹೋಗಿದೆ ಎಂದು.   ತೋರಣಗಲ್ಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಪೀಲ್ಟರ್ ನೀರು ಘಟಕ ಕೆಟ್ಟು ಹೋಗಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ಮಾಡಿ ಮನವಿ ಪತ್ರ ಸಾರ್ವಜನಿಕರು ನೀಡಿದ್ದರು. ಆದನಂತರ  ಮೋಟಾರ್ ಗಳು ಕೆಟ್ಟು ಹೋಗಿದೆ ಎಂದು ಮೋಟರುಗಳನ್ನು ಅಳವಡಿಸಿ ಹೊಸ ಫಿಲ್ಟರ್ ಮತ್ತು ಸಾಮಾನುಗಳನ್ನು ಹಾಕಿದ್ದೇವೆ ಎಂದು ಲಕ್ಷಗಟ್ಟಲೆ ಬಿಲ್ ಪಾಸ್ ಮಾಡಿರುವ ವಂಚನೆಯಾಗಿತ್ತಿದ್ದು ಮತ್ತು ಸರಿಯಾಗಿ ಫಿಲ್ಟರ್ ಆಗದೆ ನೀರು ಬರುತ್ತಿದ್ದು.ಇದನ್ನು ಸಂಪೂರ್ಣವಾಗಿ ತನಿಖೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು15 ರಿಂದ 20 ದಿನಗಳು ಕಳೆದಿದೆ ಈಗಾಗಲೇ ಫಿಲ್ಟರ್ ಮಿಷನ್ ಕೆಟ್ಟು ಹೋಗಿದ್ದು. ಸಾರ್ವಜನಿಕರು ಖಾಸಗಿ ಫಿಲ್ಟರ್ ನೀರಿಗೆ 10 ರೂ ತರಲಾರದೆ ಕೊಳಾಯಿ ನೀರಿನ ಅವಲಂಬಿಸಿದ್ದಾರೆ. ಕೊಳಯಿ ನೀರು ವಾಸನೆ ಬರುತ್ತಿದ್ದು ಆ ನೀರು ಕುಡಿದರೆ ಸಾರ್ವಜನಿಕರಿಗೆ ಏನಾದರೂ ತೊಂದರೆಯಾದರೆ ಯಾರ ಹೊಣೆಗಾರರು? ಸಂಬಂಧಪಟ್ಟ ಅಧಿಕಾರಿಗಳು ಫಿಲ್ಟರ್ ನೀರನ್ನು ಸರಿಪಡಿಸಬೇಕು.  ತನಿಕೆ ನಡೆಸಬೇಕು ಇಲ್ಲದಿದ್ದರೆ ಪಂಚಾಯಿತಿ ಮುಂದೆ ಉಗ್ರವಾದ ಹೋರಾಟವನ್ನು ಹಮ್ಮಿಕೊಳ್ಳಲಾಗುವುದೆಂದು ಈ ಪತ್ರಿಕೆ ಹೇಳಿಕೆ ಮೂಲಕ ಸಂಬಂಧಟ್ಟ ಅಧಿಕಾರಿಗಳಿಗೆ ಡಿವೈಎಫ್ಐ ಜಿಲ್ಲಾ ಅಧ್ಯಕ್ಷರು ಯು.ಎರ್ರಿಸ್ವಾಮಿ  ಎ.ಸ್ವಾಮಿ ಸಂಡೂರು ತಾಲೂಕು ಸಿಪಿಐ (ಎಂ)ಪಕ್ಷದ ಕಾರ್ಯದರ್ಶಿ. ಯು.ಎರ್ರಿಸ್ವಾಮಿ

ಡಿವೈಎಫ್ಐ.ಜಿಲ್ಲಾ ಅಧ್ಯಕ್ಷರು ಸ್ವಾಮಿ ಜಿಲ್ಲಾ ಕಾರ್ಯದರ್ಶಿ ಬಿಪಿ ನವೀನ್ ಜಿಲ್ಲಾ ಖಜಾಂಚಿ ಜಿ ಎನ್ ಎರ್ರಿಸ್ವಾಮಿ ಜಿಲ್ಲಾ ಕ್ರೀಡಾ ಅಧ್ಯಕ್ಷರು ಎ.ತಿಪ್ಪರುದ್ರ ತಾ ಅಧ್ಯಕ್ಷರು ನಾಗಭೂಷಣ್ ಸೇರಿದಂತೆ ಸ್ಥಳೀಯ ನಿವಾಸಿಗಳಿಳು ಎಚ್ಚರಿಕೆ ನೀಡಿದ್ದಾರೆ







Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್