LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ: ಮತ್ತೆ ನಾಲ್ಕು ಚಾರಣಿಗರ ಮೃತ ದೇಹ ಪತ್ತೆ

ಬೆಂಗಳೂರು: ಉತ್ತರಾಖಂಡ ಚಾರಣಿಗರ ರಕ್ಷಣೆ ಕಾರ್ಯ ನಡೆಯುತ್ತಿದ್ದು, ಮತ್ತೆ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ಈ ಸಂಬಂಧ ಪ್ರತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವ ಕೃಷ್ಣ ಬೈರೇಗೌಡ, ಇಂದು ಮುಂಜಾನೆ ಕಾರ್ಯಾಚರಣೆಯಲ್ಲಿ ಇನ್ನೂ 4 ಶವಗಳನ್ನು ಪತ್ತೆ ಮಾಡಲಾಗಿದ್ದು, ಉತ್ತರಕಾಶಿಗೆ ವಿಮಾನದಲ್ಲಿ ರವಾನಿಸಲಾಗಿದೆ.


ಪದ್ಮನಾಭ ಕೆ.ಪಿ, ವೆಂಕಟೇಶ್ ಪ್ರಸಾದ್ ಕೆ, ಅನಿತಾ ರಂಗಪ್ಪ, ಪದ್ಮಿನಿ ಹೆಗ್ಡೆ ಇಂದು ಪತ್ತೆಯಾದ ಮೃತ ದುರ್ದೈವಿಗಳಾಗಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಉತ್ತರಕಾಶಿಯಲ್ಲಿ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಬೆಳಗ್ಗೆ 11 ಗಂಟೆಗೆ ಎಲ್ಲ 9 ಮೃತದೇಹಗಳನ್ನು ವಿಮಾನದ ಮೂಲಕ ಡೆಹ್ರಾಡೂನ್‌ಗೆ ತರಲಾಗುವುದು. ಡೆಹ್ರಾಡೂನ್‌ನಲ್ಲಿ ಎಂಬಾಮಿಂಗ್​ ಮಾಡಲಾಗಿದೆ. ಎಲ್ಲ 9 ಶವಗಳನ್ನು ಬೆಂಗಳೂರಿಗೆ ಸಾಗಿಸಲು ನಾವು ಈಗಾಗಲೇ ಚಾರ್ಟರ್​​ ಫ್ಲೈಟ್​​​ ವ್ಯವಸ್ಥೆ ಮಾಡಿದ್ದೇವೆ. ಉತ್ತರಾಖಂಡದ ಮುಖ್ಯ ಕಾರ್ಯದರ್ಶಿಯವರ ಭೇಟಿ ಮಾಡಲಾಗಿದ್ದು, ಮುಖ್ಯ ಕಾರ್ಯದರ್ಶಿಯವರೊಂದಿಗಿನ ಸಭೆಯಲ್ಲಿ ಮೃತದೇಹಗಳ ಸಾಗಣೆಗೆ ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ. ಇಂದೇ ಮೃತ ದೇಹಗಳ ರವಾನೆ ಮಾಡಲಾವುದು ಎಂದು ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್