LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ಎಸ್​ಐಎ ದಾಳಿ

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್​ 12: ಮೂವತ್ತೈದು ವರ್ಷಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್​ ಸರಳಾ ಭಟ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರ ಯಾಸಿನ್ ಮಲಿಕ್ ಮನೆ ಮೇಲೆ ವಿಶೇಷ ತನಿಖಾ ಸಂಸ್ಥೆ ಎಸ್​ಐಎ ದಾಳಿ ನಡೆದಿದೆ. 1990 ರಲ್ಲಿ ನಡೆದ ಕಾಶ್ಮೀರಿ ಪಂಡಿತ್ ನರ್ಸ್ ಸರಳಾ ಭಟ್ ಅವರ ಹತ್ಯೆಗೆ ಸಂಬಂಧಿಸಿದಂತೆ ವಿಶೇಷ ತನಿಖಾ ಸಂಸ್ಥೆ (SIA) ಶ್ರೀನಗರದ 8 ಸ್ಥಳಗಳ ಮೇಲೆ ದಾಳಿ ನಡೆಸಿತು. ಈ ಸಂದರ್ಭದಲ್ಲಿ ಉಗ್ರ ಯಾಸಿನ್ ಮಲಿಕ್ ಮನೆ ಹಾಗೂ ಮಾಜಿ ಕಮಾಂಡರ್​ಗಳ ಅಡಗುತಾಣಗಳ ಮೇಲೂ ದಾಳಿ ನಡೆಸಲಾಯಿತು.









ಶ್ರೀನಗರದ ಮೈಸುಮಾ ಪ್ರದೇಶದಲ್ಲಿರುವ ಜಮ್ಮು ಕಾಶ್ಮೀರ ಲಿಬರೇಶನ್ ಫ್ರಂಟ್ನ ಮಾಜಿ ಮುಖ್ಯಸ್ಥ ಯಾಸಿನ್ ಮಲಿಕ್ ನಿವಾಸದ ಮೇಲೂ ದಾಳಿ ನಡೆದಿದೆ. 1990 ರ ದಶಕದ ಆರಂಭದಲ್ಲಿ ನರ್ಸ್ ಸರಳಾ ಭಟ್ ಅವರನ್ನು ಅಪಹರಿಸಲಾಗಿತ್ತು ಮತ್ತು ಮರುದಿನ ಶ್ರೀನಗರದ ಸೌರಾ ಪ್ರದೇಶದಿಂದ ಗುಂಡೇಟಿನಿಂದ ಛಿದ್ರಗೊಂಡ ಅವರ ದೇಹವು ಪತ್ತೆಯಾಗಿತ್ತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್