LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
International News

ಸ್ಕಾಟ್ಲೆಂಡ್ ಸಂಸತ್ತಿನಲ್ಲಿ ಹಿಂದೂಫೋಬಿಯಾ ವಿರುದ್ಧ ಗೊತ್ತುವಳಿ ಮಂಡನೆ; ಸ್ಕಾಟ್‌ಲ್ಯಾಂಡ್‌ ಐತಿಹಾಸಿಕ ನಿರ್ಧಾರ

ನವದೆಹಲಿ, ಏಪ್ರಿಲ್ 21: ಸ್ಕಾಟ್​​ಲ್ಯಾಂಡ್ ದೇಶದಲ್ಲಿ ಹಿಂದೂಫೋಬಿಯಾ  ಚಾಲನೆಯಲ್ಲಿರುವುದನ್ನು ವಿರೋಧಿಸಿ ಅಲ್ಲಿನ ಸಂಸತ್​​​ನಲ್ಲಿ ಗೊತ್ತುವಳಿಯೊಂದನ್ನು ಮಂಡಿಸಲಾಗಿದೆ. ಸ್ಕಾಟ್​​ಲ್ಯಾಂಡ್​​ನ ಎಡಿನ್ಬರ್ಗ್ ಈಸ್ಟರ್ನ್ ಅನ್ನು ಪ್ರತಿನಿಧಿಸುವ ಆಲ್ಬಾ ಪಕ್ಷದ  ಸಂಸದೆ ಆ್ಯಶ್ ರೇಗನ್ ಎನ್ನುವವರು ಗೊತ್ತುವಳಿ ಮಂಡನೆ ಮಾಡಿದವರು. ದೇಶದಲ್ಲಿ ಹಿಂದೂಗಳಿಗೆ ತಾರತಮ್ಯತೆ, ಕಡೆಗಣನೆ ಮಾಡಲಾಗುತ್ತಿದೆ ಎನ್ನುವ ಅಂಶಗಳನ್ನು ಎತ್ತಿತೋರಿಸಿರುವ ವರದಿಯೊಂದನ್ನು ಬೆಂಬಲಿಸಿ ಈ ಗೊತ್ತುವಳಿ ಮಂಡಿಸಲಾಗಿದೆ. ಹಿಂದೂಗಳ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಲು ಈ ಕ್ರಮ ಅನುಸರಿಸಲಾಗಿದೆ. ಸ್ಕಾಟ್​​ಲ್ಯಾಂಡ್ ಸಂಸತ್ತಿನಲ್ಲಿ ಹಿಂದೂಫೋಬಿಯಾ ಬಗ್ಗೆ ನೇರವಾಗಿ ವಿಚಾರ ಪ್ರಸ್ತಾಪವಾಗಿದ್ದು ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.









ಸ್ಕಾಟ್​​ಲ್ಯಾಂಡ್​​ನ ಗಾಂಧಿಯನ್ ಪೀಸ್ ಸೊಸೈಟಿ ಎನ್ನುವ ಚಾರಿಟಿ ಸಂಸ್ಥೆಯು ಹಿಂದೂಗಳ ವಿರುದ್ಧ ವಿವಿಧ ಸ್ತರಗಳಲ್ಲಿ ಇರುವ ತಾರತಮ್ಯತೆಗಳನ್ನು ಎತ್ತಿ ತೋರಿಸುವ ವರದಿಯೊಂದನ್ನು ಕಳೆದ ವಾರ ಬಿಡುಗಡೆ ಮಾಡಿತ್ತು. ‘ಸ್ಕಾಟ್​​ಲ್ಯಾಂಡ್​ನಲ್ಲಿ ಹಿಂದೂ ಸಮುದಾಯದ ವಿರುದ್ಧ ಪೂರ್ವಗ್ರಹ ಧೋರಣೆಯನ್ನು ತೋರಿಸುವ ಗಾಂಧಿಯನ್ ಪೀಸ್ ಸೊಸೈಟಿಯ ಕಾರ್ಯವನ್ನು ಸಂಸತ್ತು ಪ್ರಶಂಸಿಸುತ್ತದೆ,’ ಎಂದು ಆ್ಯಶ್ ರೇಗನ್ ತಮ್ಮ ಗೊತ್ತುವಳಿಯಲ್ಲಿ ಹೇಳಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್