LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಛತ್ತೀಸ್‌ಗಢದಲ್ಲಿ 26 ನಕ್ಸಲರನ್ನು ಎನ್​ಕೌಂಟರ್ ಮಾಡಿದ ಭದ್ರತಾ ಪಡೆ



ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧ ಪ್ರಮುಖ ಕ್ರಮ ಕೈಗೊಳ್ಳಲಾಗಿದೆ. ಛತ್ತೀಸ್‌ಗಢದ  ನಾರಾಯಣಪುರ ಮತ್ತು ಬಿಜಾಪುರದಲ್ಲಿ ಭದ್ರತಾ ಪಡೆಗಳು 26 ನಕ್ಸಲರನ್ನು ಎನ್​ಕೌಂಟರ್ ಮಾಡಿವೆ. ಅಂದರೆ ಬುಧವಾರ, ಭದ್ರತಾ ಪಡೆಗಳು (Security Agents) ನಾರಾಯಣಪುರ ಮತ್ತು ಬಿಜಾಪುರ ಪ್ರದೇಶಗಳಲ್ಲಿ ನಕ್ಸಲೀಯರ ಮೇಲೆ ವಿನಾಶವನ್ನುಂಟುಮಾಡಿವೆ. ನಕ್ಸಲೀಯರ ವಿರುದ್ಧದ ಈ ಕಾರ್ಯಾಚರಣೆಯಲ್ಲಿ ಕುಖ್ಯಾತ ನಕ್ಸಲೈಟ್ ವಾಸವ ರಾಜು ಕೂಡ ಸಾವನಪ್ಪಿರುವ ಮಾಹಿತಿ ಲಭ್ಯವಾಗಿದೆ. ಮತ್ತು ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜು ಕೂಡ ಸಾವನಪ್ಪಿರುವ ಮಾಹಿತಿ ಇದೆ.




ಭದ್ರತಾ ಪಡೆಗಳು ನಡೆಸಿದ ಈ ಎನ್​ಕೌಂಟರ್​​ನಲ್ಲಿ ನಕ್ಸಲ್ ಸಂಘಟನೆಯ ಪ್ರಧಾನ ಕಾರ್ಯದರ್ಶಿ ವಾಸವ ರಾಜು ಕೂಡ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.  ವಾಸವ ರಾಜು ಛತ್ತೀಸ್‌ಗಢದ ನಾರಾಯಣಪುರ ಮತ್ತು ಬಿಜಾಪುರ ಪ್ರದೇಶದ ಕುಖ್ಯಾತ ನಕ್ಸಲೈಟ್ ಆಗಿದ್ದಾರೆ. ಅವನ ಮೇಲೆ 1 ಕೋಟಿ ರೂಪಾಯಿ ಬಹುಮಾನ ಇತ್ತು. ಮತ್ತು 2003 ರಲ್ಲಿ ಆಗಿನ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಮೇಲೆ ನಡೆದ ಅಲಿಪಿರಿ ಬಾಂಬ್ ದಾಳಿಯ ಪ್ರಮುಖ ಸಂಚುಕೋರ ನಂಬಲ ಕೇಶವ ರಾವ್ ಅಲಿಯಾಸ್ ಬಸವ ರಾಜು ಕೂಡ 50 ಗಂಟೆಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ ಎಂದು ತಿಳಿದುಬಂದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್