LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ನಾಳೆ ನಡೆಯುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಶರಭಯ್ಯ ಸ್ವಾಮಿಜಿ ಭಾಗಿ

ವಿಜಯಪುರ :ಡಿ.13, ಶ್ರೀ ಆದಿ ಜಗದ್ಗುರು ರೇವಣಸಿದ್ಧೇಶ್ವರ ಜನ್ಮ ಕರ್ಮ ಐಕ್ಯ ಭೂಮಿ ತೀರ್ಥ ಕೇತ್ರಗಳ ಮೂಲ ಗುರು ಪೀಠ ಚಾರಿಟೇಬಲ್ ಟ್ರಸ್ಟ್ ಸರೂರನ ಅಧ್ಯಕ್ಷರಾದ ಶರಭಯ್ಯ ಸ್ವಾಮಿಜಿಯವರು ಡಿ. ೧೫ ರಂದು ಬೆಳಗಾವಿಯಲ್ಲಿ ನಡೆಯುತ್ತಿರುವ ಎಸ್‌ಟಿ ಮೀಸಲಾತಿ ಹೋರಾಟದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿದ ಅವರು, ಕುರುಬ ಸಮಾಜದ ಪರಿಶಿಷ್ಟ ಪಂಗಡದ ವಿಚಾರವಾಗಿ ಬೆಳಗಾವಿ ಜಿಲ್ಲೆಯಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಹೋರಾಟದಲ್ಲಿ ಶ್ರೀ ರೇವಣಸಿದ್ಧೇಶ್ವರ ಗುರುಪೀಠದ ಗುರುಗಳು ಪ.ಪೂ. ಶ್ರೀ ಶರಭಯ್ಯ ಸರೂರು ಶ್ರೀಗಳು ಈ ಹಿಂದೆ ಸುಮಾರು ಹತ್ತಾರು ವರ್ಷಗಳಿಂದ ಎಸ್.ಟಿ. ಮೀಸಲಾತಿ ಪ್ರತಿಯೊಂದು ಹೋರಾಟದಲ್ಲಿ ಭಾಗವಹಿಸಿದ್ದು, ಈ ಹೋರಾಟದಲ್ಲಿಯೂ ಭಾಗವಹಿಸುತ್ತಿದ್ದೇನೆ. ಇಡೀ ರಾಜ್ಯದ್ಯಂತ ಇರುವ ಕುರುಬ ಸಮಾಜದ ಪ್ರತಿಯೊಬ್ಬರು ಈ ಹೋರಾಟದಲ್ಲಿ ಭಾಗವಹಿಸಬೇಕು ಹೋರಾಟವನ್ನು ಯಶಸ್ವಿಗೊಳಿಸಬೇಕೆಂದು ಈ ಮೂಲಕ ಪ್ರಕಟಣೆಯಲ್ಲಿ ಕೋರಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್