LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ರೇಣುಕಾಸ್ವಾಮಿ ಕೊಲೆಗೂ ನನಗೂ ಸಂಬಂಧವಿಲ್ಲ: ಶೆಡ್ ಮಾಲೀಕ ಜಯಣ್ಣ

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಗ್ರಾಮದ ಜಯಣ್ಣ ಎಂಬುವರ ಒಡೆತನದ ಐದು ಎಕರೆ ಜಾಗದಲ್ಲಿದ್ದ ಶೆಡ್ ನಲ್ಲಿ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಅವರ ಆಪ್ತರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಶೆಡ್ ಮಾಲೀಕ ಪಟ್ಟಣಗೆರೆ ಜಯಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಕರಣದ 13 ಮಂದಿ ಆರೋಪಿಗಳಲ್ಲೊಬ್ಬರಾದ ಜಯಣ್ಣ ಅವರ ಸೋದರಳಿಯ ವಿನಯ್ ರೇಣುಕಾಸ್ವಾಮಿಯನ್ನು ಶೆಡ್‌ನಲ್ಲಿ ಇರಿಸಲು ವ್ಯವಸ್ಥೆ ಮಾಡಿದ್ದ ಎನ್ನಲಾಗಿದೆ. ವಿನಯ್ ಆರ್ ಆರ್ ನಗರದ ಸ್ಟೋನಿ ಬ್ರೂಕ್ ಎಂಬ ಪಬ್ ಮಾಲೀಕನಾಗಿದ್ದಾನೆ.

ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ರಾಘವೇಂದ್ರ, ಪವಿತ್ರಾ ಗೌಡ ಅವರ ಆಪ್ತ ಪವನ್ ಅವರ ಸೂಚನೆ ಮೇರೆಗೆ ರೇಣುಕಾಸ್ವಾಮಿಯನ್ನು ಅಪಹರಿಸಲಾಗಿದೆ ಎನ್ನಲಾಗಿದೆ.

ಅಲ್ಲದೆ, ರೇಣುಕಾಸ್ವಾಮಿ ಅವರಿಗೆ ಚಿತ್ರಹಿಂಸೆ ನೀಡುತ್ತಿದ್ದಾಗ ದರ್ಶನ್ ಮತ್ತು ಅವರ ಗೆಳತಿ ಪವಿತ್ರಾ ಗೌಡ ಕೂಡ ಶೆಡ್‌ಗೆ ಭೇಟಿ ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್