Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ರಾಮ ಸೇನೆ ಪ್ರತಿಭಟನೆ

ಧಾರವಾಡ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಪರ ಮತ ಚಲಾಯಿಸದ ವಿಪಕ್ಷಗಳ ಮಹಿಳಾ ವಿರೋಧಿ ನಡೆ ಖಂಡಿಸಿ, ಧಾರವಾಡದ ವಿವೇಕಾನಂದ ವೃತ್ತದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಫೋಟೋ ಸುಟ್ಟು ಕರ್ನಾಟಕ ಶಿವಸೇನೆ ಮುಖಂಡರು  ಪ್ರತಿಭಟನೆ ಮಾಡಿದರು.
ಶಿವಸೇನಾ ರಾಜ್ಯ ವಕ್ತಾರ ಎಸ್. ಭಾಸ್ಕರನ್ ಪ್ರತಿಭಟನೆಯಲ್ಲಿ ಮಾತನಾಡಿ, ಸುಮಾರು 70 ವರ್ಷದಿಂದ ಮಹಿಳೆಯರಿಗೆ 33% ಮೀಸಲಾತಿ ಶಾಸಕಾಂಗದಲ್ಲಿ ನೀಡಬೇಕಾದದ್ದು,  ಪ್ರಜಾಪ್ರಭುತ್ವದ ಆಶಯವಾಗಿದೆ.. ಅದಕ್ಕೆ ಪೂರಕವಾಗಿ NDA ಕೇಂದ್ರ ಸರ್ಕಾರ ಬಿಲ್ ಲೋಕಸಭೆಯಲ್ಲಿ ಮತಕ್ಕೆ ಹಾಕಿದಾಗ ಕಾಂಗ್ರೇಸ್,ತೃಣಮೂಲ ಕಾಂಗ್ರೇಸ್, DMK ಸೇರಿದಂತೆ ವಿರೋಧ ಪಕ್ಷಗಳು ವಿರೋಧಿಸಿ ಮತ ಚಲಾಯಿಸಿದ್ದು ಮಹಿಳೆಯರ ಹಕ್ಕುಗಳಿಗೆ ದ್ರೋಹ ಬಗೆದಿವೆ.
ಈ ಹಿನ್ನೆಲೆಯಲ್ಲಿ ದೇಶದ ಜನಸಂಖ್ಯೆ ಅರ್ಧ ಭಾಗವಿರುವ ಮಹಿಳಾ ಶಕ್ತಿಗೆ ಅವಮಾನವಾಗಿದ್ದು, ತಕ್ಷಣವೇ ಕ್ಷಮೆ ಕೇಳಿ ಬಿಲ್ ಗೆ ಬೆಂಬಲಿಸಲು ಆಗೃಹಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕುಲಕರ್ಣಿ ಮಾತನಾಡಿ, ಈ ದ್ರೋಹಕ್ಕೆ ಬರುವ ಚುನಾವಣೆಗಳಲ್ಲಿ ಮಹಿಳೆಯರು ತಕ್ಕ ಪಾಠ ಕಲಿಸಲು ಕರೆ ನೀಡಿದರು. ಕೇವಲ 2000 ರೂ ಹಾಗೂ ಫ್ರಿ ಬಸ್ ಗೆ ಮಾತ್ರ ಇವರ ಮಹಿಳಾ ಪ್ರೀತಿ ಎಂದು ಕಿಡಿಕಾರಿದರು.       
ಪ್ರತಿಭಟನೆಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷ  ಆರತಿ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭರತ್ ಸಾವಂತ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಜೋಶಿ, ನಗರ ಅಧ್ಯಕ್ಷ ನವೀನ್ ರಾಠಿ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಚಾಣಕ್ಯ, ನಗರ ಉಪಾಧ್ಯಕ್ಷ ಅಕ್ಷಯ ಕದಂ, ಮಹಿಳಾ ಉಪಾಧ್ಯಕ್ಷ ಶ್ರೀಮತಿ ಹಡಪದ  ಭಾಗವಹಿಸಿದ್ದರು. 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*