LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಧರ್ಮ‍ಸ್ಥಳ ಕೇಸ್‌: ಸುಳ್ಳು ಸುದ್ದಿ ಹರಡಿದ ಕೇರಳದ ಯುಟ್ಯೂಬರ್‌ ಮನಾಫ್‌ಗೆ ಎಸ್‌ಐಟಿ ನೋಟೀಸ್‌

ಮಂಗಳೂರು, ಸೆಪ್ಟೆಂಬರ್​ 05: ಬುರುಡೆ ಮ್ಯಾನ್​ನಿಂದ ಹಿಡಿದು ಅನನ್ಯಾ ಭಟ್​ವರೆಗೂ ಸಂಚು ನಡೆದಿರುವುದು ಎಸ್​ಐಟಿ ತನಿಖೆಯಲ್ಲಿ ಇಂಚಿಂಚು ಬಯಲಾಗುತ್ತಿದೆ. ಶ್ರೀಕ್ಷೇತ್ರ ಧರ್ಮಸ್ಥಳದ  ವಿರುದ್ಧ ಅಪಪ್ರಚಾರ ಮತ್ತು ಷಡ್ಯಂತ್ರ ಆರೋಪದ ಮೇಲೆ ಯುನೈಟೆಡ್ ಮೀಡಿಯಾ ಯೂಟ್ಯೂಬ್ ಚಾನಲ್ ನಡೆಸುತ್ತಿದ್ದ ಅಭಿಷೇಕ್​​ನನ್ನು ಎಸ್ಐಟಿ ವಿಚಾರಣೆ ನಡೆಸಿದೆ. ಈ ಮಧ್ಯೆ ಬುರುಡೆ ಕಥೆಯನ್ನು ಕೇರಳಕ್ಕೆ ಹಬ್ಬಿಸಿದ್ದ ಕೇರಳ ಮೂಲದ ಯೂಟ್ಯೂಬರ್ ಮನಾಫ್​​ಗೂ ಎಸ್ಐಟಿ ನೋಟಿಸ್​ ನಿಡಿದೆ



2024 ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಗೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿ 66ರ ಬದಿಯ ಗುಡ್ಡ ಕುಸಿದಿತ್ತು. ಈ ದುರಂತದಲ್ಲಿ ಬರೋಬ್ಬರಿ 11 ಮಂದಿ ಮೃತಪಟ್ಟಿದ್ದರು. ಇದೇ ಘಟನೆಯಲ್ಲಿ ಲಾರಿ ಚಾಲಕ ಅರ್ಜುನ್ ಮೃತಪಟ್ಟಿದ್ದ. ಈ ಮನಾಫ್​ ಅದೇ ಲಾರಿಯ ಮಾಲೀಕ ಹಾಗೂ ಕೇರಳ ಭಾಗದ ಯೂಟ್ಯೂಬರ್​​​ ಕೂಡ.​

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್