Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿಗೆ ೪.೩೦ ಕೋಟಿ ರೂ ಲಾಭ"

ಮೂಡಲಗಿ : ಪಟ್ಟಣದ ಪ್ರತಿಷ್ಠಿತ ಶ್ರೀ ಮಹಾಲಕ್ಷ್ಮೀ ಅರ್ಬನ ಕೋ-ಆಪ ಕ್ರೆಡಿಟ್ ಸೊಸಾಯಿಟಿ ಲಿ., ಮೂಡಲಗಿ ಸಂಘವು ಪ್ರಸಕ್ತ ೨೦೨೫-೨೬ ಕ್ಕೆ ರೂ ೪.೩೦ ಕೋಟಿ ನಿವ್ವಳ ಲಾಭಗಳಿಸಿದೆ. ಎಂದು ಸಂಘದ ಅಧ್ಯಕ್ಷರಾದ ಶ್ರೀ ಸಂತೋ? ಪಾರ್ಶಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಶನಿವಾರದಂದು ಪಟ್ಟಣದ ಸಹಕಾರಿ ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತ ಮಂಡಳಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘವು ೩.೧೫ ಕೋಟಿ ರೂ ಶೇರು ಬಂಡವಾಳ, ೧೪೨.೮೫ ಕೋಟಿ ರೂ ಠೇವುಗಳು, ೨೨.೭೭ ಕೋಟಿ ರೂ ನಿಧಿಗಳನ್ನು ಹೊಂದಿ ವಿವಿಧ ಬ್ಯಾಂಕುಗಳಲ್ಲಿ ಠೇವಣಿದಾರರ ಭದ್ರತೆಗಾಗಿ ೫೦.೧೪ ಕೋಟಿ ರೂ ಗುಂತಾವಣಿ ಮಾಡಿ, ೧೧೭.೪೨. ಕೋಟಿ ರೂ ಸಾಲ ವಿತರಿಸಿದ್ದು, ೧೭೯.೪೭ ಕೋಟಿ ರೂ ದುಡಿಯುವ ಬಂಡವಾಳ ಹೊಂದಿದೆ ಎಂದು ಹೇಳಿದರು.
ಸಂಘವು ಪ್ರಧಾನ ಕಛೇರಿ ಹಾಗೂ ೧೦ ಶಾಖೆಗಳನ್ನು ಹೊಂದಿದ್ದು, ಪ್ರಧಾನಕಛೇರಿ, ಖಾನಟ್ಟಿ ಮತ್ತು ಸುಣಧೋಳಿ ಶಾಖೆಗಳು ಸಂಘದ ಸ್ವಂತ ಭವ್ಯವಾದ ಕಟ್ಟಡಗಳನ್ನು ಹೊಂದಿವೆ. ಕಟಕೋಳ ಶಾಖೆಗೆ ನಿವೇಶನ ಖರೀದಿಸಲಾಗಿದೆ. ಎಲ್ಲ ಶಾಖೆಗಳು ಗಣಕೀಕೃತವಾಗಿವೆ. ಪ್ರಾರಂಭದಿಂದಲೂ ಪ್ರತಿಶತ ಹದಿನೈದರಂತೆ ಶೇರು ಲಾಭಾಂಶ ವಿತರಿಸುತ್ತಾ ಶೇರುದಾರರ ವಿಶ್ವಾಸವನ್ನು ಗಳಿಸಿರುತ್ತದೆ ಎಂದು ತಿಳಿಸಿ, ಸಮಯಕ್ಕೆ ಸರಿಯಾಗಿ ಸಾಲ ಮತ್ತು ಬಡ್ಡಿಯನ್ನು ಮರುಪಾವತಿ ಮಾಡಿರುವ ಎಲ್ಲ ಸದಸ್ಯರಿಗೆ ಸಂಘದ ಅಧ್ಯಕ್ಷ ಪಾರ್ಶಿಯವರು ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಮಹಾದೇವ ಗೋಕಾಕ, ಸಂಘದ ನಿರ್ದೇಶಕರಾದ ಮುತ್ತಪ್ಪ ಈರಪ್ಪನವರ, ಶಿವಬಸು ಖಾನಟ್ಟಿ, ಮಲ್ಲಪ್ಪ ಗಾಣಿಗೇರ, ಡಾ.ಪ್ರಕಾಶ ನಿಡಗುಂದಿ, ಸಚೀನ ಮುನ್ಯಾಳ, ಸಾಂವಕ್ಕ.ಮು.ಶೆಕ್ಕಿ, ಭಾರತಿ.ರ.ಪಾಟೀಲ, ವಿದ್ಯಾಶ್ರೀ.ಸು.ಮುರಗೋಡ, ಗೌರವ್ವ.ಗಿ.ಪಾಟೀಲ, ಶೋಭಾ.ಮಾ.ಕದಂ, ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಚನ್ನಬಸಪ್ಪ ಬಗನಾಳ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

 

 

Advertisement

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*