LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಮೇ ೩೧ ರಂದು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ

ಬೆಂಗಳೂರು:13.. ಹರಿದಾಸ ಪರಂಪರೆಯ ದಾಸಶ್ರೇಷ್ಠರನ್ನು ಸದಾ ಸ್ಮರಿಸುತ್ತಾ ಸಜ್ಜನರಲ್ಲಿ ದೈವೀಕ ಮತ್ತು ಆಧ್ಯಾತ್ಮಿಕ ಭಾವನೆಗಳನ್ನು ಬಿತ್ತುವ ಮೂಲಕ ಭವದ ಬದುಕಿಗೆ ಬೆಳಕು ನೀಡುತ್ತಿರುವ  ವಿದ್ಯಾವಾಚಸ್ಪತಿ ಡಾ.ಅರಳುಮಲ್ಲಿಗೆ ಪಾರ್ಥಸಾರಥಿ ಅವರು ಇದೇ ಮೇ ೩೧ ರಂದು ಭಾನುವಾರ ಶ್ರೀಮದ್ಭಗವದ್ಗೀತೆ ತಾತ್ಪರ್ಯ ಮತ್ತು ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ ನಡೆಸಿಕೊಡಲಿದ್ದಾರೆ. 
ಅಧಿಕ ಮಾಸದ ಪ್ರಯುಕ್ತ ಸೋಲದೇವನಹಳ್ಳಿ ಗೆಳೆಯರ ಬಳಗ ಮತ್ತು ಶ್ರೀ ವನಮಾಲಿ ವಿಷ್ಣು ಸಹಸ್ರನಾಮ ಮಂಡಳಿ ಈ ಕಾರ್ಯಕ್ರಮ ಆಯೋಜಿಸಿದೆ. ಅಂದು ಬೆಳಿಗ್ಗೆ ೮ ಗಂಟೆಯಿAದ ಹನ್ನೊಂದು ಬಾರಿ ಪಾರಾಯಣ ಮಾಡಿಸುವ ವ್ಯವಸ್ಥೆ ಮಾಡಿದ್ದಾರೆ. ಮಧ್ಯಾಹ್ನ ೧೨-೩೦ರಿಂದ ೧ ಗಂಟೆಯವರೆಗೆ ಮಹಾಮಂಗಳಾರತಿ ಜರುಗಲಿದೆ. ಕತ್ರಿಗುಪ್ಪೆಯ ಕೆ.ಎಸ್. ನರಸಿಂಹಸ್ವಾಮಿ ಉದ್ಯಾನವನ ರಸ್ತೆಯ ವಾಟರ್ ಟ್ಯಾಂಕ್ ನ ಶ್ರೀ ಕಲ್ಯಾಣ ರಾಮಚಂದ್ರ ಸ್ವಾಮಿ ದೇವಾಲಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ಆಸಕ್ತರು ಮೇ ೨೫ರೊಳಗಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. 
ಹೆಚ್ಚಿನ ಮಾಹಿತಿಗಾಗಿ ಸುಧೀಂದ್ರ ಬಿ.ಎನ್-೯೯೦೨೯ ೭೧೫೨೭, ವಾಸು-೯೨೪೩೦ ೨೬೭೨೩, ಶಾಮ ಪ್ರಸಾದ್-೭೬೭೬೯ ೯೨೫೨೫, ಟಿ.ಎಸ್.ನಾಗರಾಜರಾವ್-೯೪೪೮೯ ೯೩೧೫೦ ವೈ.ಆರ್.ಗೋಪಿನಾಥ್-೯೫೩೫೧ ೦೨೧೯೫ ಇವರನ್ನು ಸಂಪರ್ಕಿಸಬಹುದು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೀವನದಲ್ಲಿ ಶಿಸ್ತುಬದ್ಧ ಆರ್ಥಿಕತೆ ರೂಢಿಸಿಕೊಳ್ಳಿಬಾಕ್ಸಿಂಗ್‌ನಲ್ಲಿ 7, ಪ್ಯಾರಾ ಅಥ್ಲೆಟಿಕ್ಸ್‌ನಲ್ಲಿ 1ಚಿನ್ನ - ಒಂದೇ ದಿನ ಒಟ್ಟು 8 ಚಿನ್ನದ ಪದಕ ಗೆದ್ದ ಭಾರತಹುಂಡಿ ಹಣ ದುರುಪಯೋಗಕ್ಕೆ ಬ್ರೇಕ್ : ದೇಗುಲಗಳ ಹೆಸರಲ್ಲೇ ಆಸ್ತಿ ಖರೀದಿ'ಸುರಕ್ಷಿತ ಪಾದಚಾರಿ ಮಾರ್ಗ’ದ ಗ್ಯಾರಂಟಿಗೆ ಕೈ ಜೋಡಿಸಿದೆ ಬೆಸ್ಕಾಂ: ಸಚಿವ ಕೆ.ಜೆ.ಜಾರ್ಜ್ಭವಿಷ್ಯಕ್ಕೆ ನುರಿತ ಇಂಜಿನಿಯರ್‌ಗಳ ರೂಪಿಸಲು  ಕ್ರೆಡಲ್‌ ಬದ್ಧ  : ಟಿ.ಡಿ. ರಾಜೇಗೌಡ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಸಾಯಿ ಸಹಕಾರಿಗೆ ₹1.05 ಕೋಟಿ  ಲಾಭ : ಕವಟಗಿಮಠನ್ಯಾಯಸಮ್ಮತ ಆಹಾರ ವಿತರಣಾ ವ್ಯವಹಾರ ನೀತಿಗಳಿಗೆ ರಾಜ್ಯ ಹಾಗೂ ರಾಷ್ಟ್ರೀಯ ಸಂಘಟನೆಗಳಿಗೆ ಬೆಳಗಾವಿ ಆತಿಥ್ಯ ಉದ್ಯಮದ ಬೆಂಬಲ"ವ್ಯಸನಗಳಿಂದ ದೂರವಿದ್ದರೆ ಸಂಪದ್ಭರಿತ ಹಾಗೂ ಆರೋಗ್ಯವಂತ ರಾಷ್ಟ್ರ ನಿರ್ಮಾಣ ಮಾಡಲು ಸಾಧ್ಯ"ಉತ್ತರ ಕರ್ನಾಟಕದ ಅಭಿವೃದ್ಧಿಯ ಶಿಲ್ಪಿ ಪದ್ಮಶ್ರೀ ಡಾ. ಪ್ರಭಾಕರ ಕೋರೆ : ಜಗದೀಶ ಶೆಟ್ಟರ್